Advertisement

Tag: Cheemanahalli Rameshbabu

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ