Advertisement

Tag: Column

ಗುರುವಿನ ಎದುರಲ್ಲಿ: ಸುಕನ್ಯಾ ಕನಾರಳ್ಳಿ ಅಂಕಣ

ಏನೇ ಆದರೂ ಇದು ತುಂಬ ಅಸಹಜ ಅಂತನ್ನಿಸಿತ್ತು. ತನ್ನ ವಯಸ್ಸಿನ ಸ್ನೇಹಿತರೇ ಇಲ್ಲದ, ಹೆಚ್ಚು ಹೆಚ್ಚು ಮಾನವೀಯಗೊಳಿಸುವ ಕಲೆಗಳ ಪರಿಚಯವಿಲ್ಲದ, ವಯಸ್ಸಿಗೆ ತಕ್ಕ ಜೀವನೋತ್ಸಾಹ ಇಲ್ಲದ, ಮುದುಕಿಯರ ಜೊತೆ ತೀರ್ಥಯಾತ್ರೆಗೆ ಹೋಗುವ, ಉಳಿದಂತೆ ಜನಸಂಪರ್ಕ ತೀರಾ ಕಮ್ಮಿಯಿರುವ ಬದುಕಿನ ಶೈಲಿಯ ಪರಿಣಾಮವೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂರನೆಯ ಬರಹ

Read More

ಅವಳ ಹೆಸರು ಗೀತ…: ವಿನಾಯಕ ಅರಳಸುರಳಿ ಅಂಕಣ

ಇದೊಂದು ಚಿಕ್ಕ ಕಾಳಜಿ, ಉಳಿದವರೆಲ್ಲರ ಉಪೇಕ್ಷೆಯ ನಡುವೆ ಆಕೆ ಮೆರೆದ ಸಣ್ಣ ಸಮಯ ಪ್ರಜ್ಞೆ ಎಂದು ಅನಿಸಬಹುದೇನೋ? ಆದರೆ ನೂರಾರು ಕೆಲಸಗಳ ನಡುವೆ ಮುಳುಗಿದಾಕೆ ತನ್ನದಲ್ಲದ ಧಾವಂತಕ್ಕಾಗಿ ಅವನ್ನೆಲ್ಲ ಬದಿಗಿಟ್ಟು ಸ್ವತಃ ಆಕ್ಸಿಜನ್ ಅಳವಡಿಸಿದ ಬೆಡ್ಡನ್ನು ದೂಡಿಕೊಂಡು ಬರುವುದು ಎಷ್ಟು ವಿರಳ ಹಾಗೂ ದೊಡ್ಡ ಮಾನವೀಯತೆಯೆನ್ನುವುದು ತಿಂಗಳಾನುಗಟ್ಟಲೆ ಆಸ್ಪತ್ರೆಯಲ್ಲಿ ಕಳೆದ ಬಳಿಕವಷ್ಟೇ ಅರ್ಥವಾಗುವ ಸೂಕ್ಷ್ಮ ಸತ್ಯ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ತಮ್ಮೂರಿನ ಹೊಳೆಗೂ ಒಂದು ಪುರಾಣವಿರುವುದು ತಿಳಿದು ನೀಲಿಗೆ ಬಹಳ ಖುಶಿಯಾಯಿತು. ಮರುಕ್ಷಣವೇ ಇನ್ನಿಲ್ಲವಾಗುತ್ತಿರುವ ಹೊಳೆಯ ನೆನಪಾಗಿ ವಿಷಾದ ಆವರಿಸಿತು. ಅವಳ ಇತಿಹಾಸದ ಶಿಕ್ಷಕರು ಕಾಣೆಯಾಗಿರುವ ನದಿಗಳ ಬಗೆಗೆ ಎಷ್ಟೊಂದು ವಿಷಯಗಳನ್ನು ಹೇಳಿದ್ದರು. ತಮ್ಮೂರಿನ ಹೊಳೆ ಹೋಗಿ ಸೇರುವ ನದಿಯೆಲ್ಲಿಯಾದರೂ ಕಾಣೆಯಾದರೆ ಅದೊಂದು ವಿದ್ಯಮಾನವಾಗಿ ಉಳಿಯುತ್ತದೆ. ಹೊಳೆ ಕಾಣೆಯಾದರೆ ಹೇಳಹೆಸರಿಲ್ಲದೇ ಮರೆಯಾಗಿಬಿಡುತ್ತದೆ. ಹೀಗೆಲ್ಲ ಯೋಚನೆಗಳು ರಾತ್ರಿಯಿಡೀ ಅವಳನ್ನು ಕಾಡತೊಡಗಿದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೈದನೆಯ ಹಾಗೂ ಕೊನೆಯ ಕಂತು ನಿಮ್ಮ ಓದಿಗೆ

Read More

ಅಮೇರಿಕಾ ಜೀವನ ತತ್ವ: ಎಂ.ವಿ ಶಶಿಭೂಷಣ ರಾಜು ಅಂಕಣ

ಅಮೇರಿಕಾದಲ್ಲಿ ಹಣಕ್ಕೆ ಮಹತ್ವ ಹೆಚ್ಚಿದೆ. ಎಲ್ಲವೂ ದುಬಾರಿ. ಹೋಟೆಲ್‌ನಲ್ಲಿ ಸ್ನೇಹಿತರು ತಿಂಡಿಗೋ, ಊಟಕ್ಕೋ ಹೋದರೆ ಬಿಲ್ಲನ್ನು ಎಲ್ಲರೂ ಹಂಚಿಕೊಳ್ಳುತ್ತಾರೆ, ಒಬ್ಬರೇ ಕೊಡಲು ಬಿಡುವುದಿಲ್ಲ. ಯಾವುದೇ ಪ್ರದೇಶಕ್ಕೆ ಹೋದಾಗ, ಪ್ರವಾಸಕ್ಕೆ ಹೋದಾಗ ಖರ್ಚನ್ನು ಸಮಾನವಾಗಿ ಹಂಚಿಕೊಳ್ಳುತ್ತಾರೆ. ಯಾರದಾದರೂ ಮನೆಗೆ ಹೋದಾಗ ಏನಾದರೂ ಉಡುಗೊರೆ ತೆಗೆದುಕೊಂಡು ಹೋಗುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ