Advertisement

Tag: Construction

ಟು ಡು ಲಿಸ್ಟ್‌ ಹಾಗೂ ರದ್ದಿ ಹಾಳೆಯ ಕತೆಗಳು….: ಎಚ್‌. ಗೋಪಾಲಕೃಷ್ಣ ಸರಣಿ

ನನ್ನ ಅನುಭವಗಳನ್ನು ಕೊಂಚ, ಕೊಂಚ ಏನೂ ತುಂಬಾ ಹೆಚ್ಚಾಗಿಯೇ ಉತ್ಪ್ರೇಕ್ಷಿಸಿ ಬುರುಡೆ ಅಂದರೆ ಸಖತ್ ಬುರುಡೆ ಬಿಡುತ್ತಿದ್ದೆ. ಈ ಬುರುಡೆಯಲ್ಲಿ ಬಹಳ ಮುಖ್ಯವಾಗಿ ಬ್ಯಾಂಕ್ ಡೈರೆಕ್ಟರ್ ಜತೆ ಇಂಟರ್ವ್ಯೂ ಮಾಡಿಸಿಕೊಂಡು ಸಾಲವನ್ನು ಮೂವತ್ತು ಸಾವಿರದಿಂದ ಮೂವತ್ತ ಮೂರು ಸಾವಿರ ಹೆಚ್ಚಿಸಿದ್ದು, ಬೇವಿನ ಮರದ ಹಳೇ ಬಾಗಿಲು ಕೊಂಡು ಟೋಪಿ ಬಿದ್ದದ್ದು, ಕುಬೇರಪ್ಪ ಹಳದಿ ಇಂಗಿನ ಬ್ಯಾಗ್‌ನಲ್ಲಿ ಕೇಜಿ ಅಷ್ಟು ಚಿನ್ನ ತುಂಬಿಕೊಂಡು ಯಶವಂತ ಪುರಕ್ಕೆ ನಡೆದುಕೊಂಡು ಹೋಗಿ ಚಿನ್ನ ಮಾರಿದ್ದೂ, ನನ್ನ ಹತ್ತಿರ ಊಹೂಂ ನನ್ನ ಹತ್ತಿರ ಅಲ್ಲ, ನನ್ನಾಕೆ ಹತ್ತಿರ ಮುಕ್ಕಾಲು ಗ್ರಾಮ್‌ನ ತಾಳಿ ಇರೋದು…. ಇವೆಲ್ಲಾ ಸೇರಿರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ