Advertisement

Tag: cricket

ವಿಶ್ವ ಕಪ್ 2023ನ ಕೊನೆಯ ಹಂತ: ಇ.ಆರ್. ರಾಮಚಂದ್ರನ್ ಅಂಕಣ

ಭಾರತದ ಇನಿಂಗ್ಸ್ ಚೆನ್ನಾಗಿಯೇ ಶುರುವಾಯಿತು. ಎಂದಿನಂತೆ ರೋಹಿತ್ ಶರ್ಮ ರಭಸದ ಹೊಡೆತದಿಂದ ಶುರು ಮಾಡಿದರು. ಒಂದು ಸಿಕ್ಸರ್ ಮತ್ತು ಬೌಂಡರಿ ಹೊಡೆದ ಮೇಲೆ ಮತ್ತೆ ಸಿಕ್ಸರ್ ಹೊಡೆಯಲು ಯತ್ನಿಸಿದಾಗ ಬಾಲ್ ಸ್ವಲ್ಪ ಸ್ಪಿನ್ ಆದ ಕಾರಣ ಅದು ಬೌಂಡರಿಗೆ ಹೋಗಲಿಲ್ಲ. ಅದನ್ನು ಬೆನ್ನಟ್ಟಿಕೊಂಡು ಹೋದ ಟ್ರಾವಿಸ್ ಹೆಡ್ ಅತ್ಯಂತ ಕಠಿಣವಾದ ಕ್ಯಾಚನ್ನು ಕೆಳಗೆ ಬೀಳುತ್ತಲೇ ಹಿಡಿದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಸ್ಪಿನ್ ಮಾಂತ್ರಿಕ ಬಿಷನ್ ಸಿಂಘ್ ಬೇಡಿ: ಇ.ಆರ್. ರಾಮಚಂದ್ರನ್ ಅಂಕಣ

ಬೇಡಿಯವರ ಬೋಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ರನ್ನು ಕಟ್ಟಿಹಾಕುವ ಸಾಮರ್ಥ್ಯವಿತ್ತು. ಬ್ಯಾಟ್ಸ್‌ಮನ್‌ನ ಹಿಂದೆ ಮುಂದೆ ಓಡಾಡುವ ಹಾಗೆ ಮಾಡಿ ಕೊನೆಗೆ ಅವನು ಬೋಲ್ಡ್ ಆಗುವ ಹಾಗೆ, ಅಥವ, ಎಲ್.ಬಿ. ಆಗುವ ಹಾಗೆ ಮಾಡುತ್ತಿದ್ದರು, ಅವರ ಬೋಲಿಂಗ್ ಅರ್ಥವಾಗದೆ ವಿಕೆಟ್ ಹತ್ತಿರ ಕ್ಯಾಚ್ ಕೊಟ್ಟು ಔಟಾದವರೇ ಜಾಸ್ತಿ. ಏಕನಾಥ್ ಸೋಲ್ಕರ್, ವೆಂಕಟರಾಘವನ್, ಅಜಿತ್ ವಾಡೇಕರ್ ಬ್ಯಾಟ್ ಹತ್ತಿರ ಸಿಲ್ಲಿ ಮಿಡಾನ್, ಗಲ್ಲಿ, ಸ್ಲಿಪ್‌ನಲ್ಲಿ ಕ್ಯಾಚ್‌ಗಳನ್ನು ಹಿಡಿದು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ವಿಶ್ವ ಕಪ್ 2023ರ ಮಾಹಿತಿಗಳು: ಇ.ಆರ್.‌ ರಾಮಚಂದ್ರನ್‌ ಅಂಕಣ

ಭಾರತ ಮತ್ತು ಶ್ರೀಲಂಕದ ಮ್ಯಾಚ್ ಕಡಿಮೆ ಸ್ಕೋರ್‌ಗಳಾಗಿದ್ಯೂ ಆಟ ಬಹಳ ರೋಮಾಂಚನವಾಗಿತ್ತು. ಭಾರತ ಎಂದಿನಂತೆ ಚೆನ್ನಾಗಿ ಶುರುಮಾಡಿ ಇದ್ದಕ್ಕಿದಂತೆ ತನ್ನ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. 20 ವರ್ಷದ ದ್ಯೂನಿತ್ ವೆಲ್ಲಲಾಗೆ ತನ್ನ ಎಡಗೈ ಸ್ಪಿನ್ ಬೋಲಿಂಗ್‌ನಿಂದ ಕೇವಲ ಮೂರು ಓವರ್‌ನಲ್ಲಿ ಮೂರು ವಿಕೆಟ್ ಕಬಳಿಸಿದನು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ವೆಸ್ಟ್ ಇಂಡೀಸ್ ಕ್ರಿಕೆಟ್ – ಅಂದು, ಇಂದು: ಇ.ಆರ್. ರಾಮಚಂದ್ರನ್ ಅಂಕಣ

ಇಲ್ಲಿನ ಕ್ರಿಕೆಟ್ ಆಟ ಎಷ್ಟು ಮೇಲುಗೈ ಆಗಿತ್ತೆಂದರೆ ಇವರ ವಿರುದ್ಧ ಆಡುವುದಕ್ಕೇ ಟೀಮುಗಳು ಹೆದರುತ್ತಿದ್ದವು! ಇವರ ವೇಗದ ಬೋಲಿಂಗ್‌ನಲ್ಲಿ ಎಷ್ಟು ಶಕ್ತಿ ಇತ್ತೆಂದರೆ ಆಡುವುದು ಇರಲಿ, ರನ್ ಹೊಡೆಯುವುದು ಇರಲಿ, ಏಟು ತಿನ್ನದೆ ಹೇಗೆ ಆಡುವುದು? ಎಂಬ ಶಂಕೆ ಮನಸ್ಸಿನಲ್ಲಿ ಏಳುತ್ತಿತ್ತು. ಭಾರತದ ಆಲ್-ರೌಂಡರ್ ಬಾಪು ನಾದ್ಕರ್ಣಿ ಒಮ್ಮೆ ಹೀಗೆ ಹೇಳಿದ್ದರು…
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್: ಇ.ಆರ್. ರಾಮಚಂದ್ರನ್ ಅಂಕಣ

ಟೆಸ್ಟ್ ಕ್ರಿಕೆಟ್ ಚೆನ್ನಾಗಿ ಆಡದಿದ್ದರೆ, ಬಿಸಿಸಿಐಅನ್ನು ಬಹಳ ಭಾರತೀಯರೇ ದೂರುತ್ತಾರೆ. ಒಂದು ರೀತಿಯಲ್ಲಿ ಇದು ಸಹಜ. ಭಾರತ ಟೆಸ್ಟ್ ಮ್ಯಾಚ್‌ಗಳನ್ನು ಚೆನ್ನಾಗಿ ಆಡುತ್ತಿಲ್ಲ ಅದಕ್ಕೆ ಹಣದ ವಾಸನೆ ಬಂದಿದೆ, ಅಲ್ಲಿ ಆಡುವವರೆಲ್ಲಾ ಹಣದಾಸೆಯಿಂದ ಟೆಸ್ಟ್ ಚೆನ್ನಾಗಿ ಆಡುತ್ತಿಲ್ಲ ಎಂಬ ಮಾತೂ ಈಗೀಗ ಕೇಳಿಬರುತ್ತಿದೆ. ಈ ಮಧ್ಯೆ ಭಾರತ ಯಾವ ಕಪ್ /ಟ್ರೋಫಿ, ಅದರಲ್ಲೂ ಐಸಿಸಿ ಟ್ರೋಫಿಯನ್ನು ಕಳೆದ 10 ವರ್ಷದಿಂದ ಗೆದ್ದಿಲ್ಲ. ಅದಕ್ಕೆ ಎಷ್ಟೋ ಅಭಿಮಾನಿಗಳೂ ಐಪಿಎಲ್‌ನ ಜರಿಯುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ