Advertisement

Tag: DadabaiNaoroji

 ರೂಪಿಸಿದ ಮುಂಬೈ, ರೂಪುಗೊಂಡ ಮುಂಬೈ: ಕೆ. ಸತ್ಯನಾರಾಯಣ ಕೃತಿಯ ಪುಟಗಳು

ನವರೋಜಿ ಶಾಲೆಗೆ ಸೇರಿದ ಕಾಲಾವಧಿ ಎಂತಹುದೆಂದರೆ, ಮುಂಬೈ, ನಗರವಾಗಿ, ಪ್ರಾಂತ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಪ್ರಯೋಗ, ಪರಿವರ್ತನೆಗಳನ್ನು ಕಾಣುತ್ತಿದ್ದ ದಿನಗಳವು. ನೂರಾರು ಕನಸಿಗರು, ಪ್ರಯೋಗಶೀಲರು, ವಿಶಾಲ ಹೃದಯದ ಪಾಶ್ಚಿಮಾತ್ಯರು, ಎಲ್ಲರಿಗೂ ಶಿಕ್ಷಣದ ಬಗ್ಗೆ ಆಸಕ್ತಿ. ಭಾರತೀಯರನ್ನು ಹೊಸ ವಿಚಾರಗಳಿಗೆ, ಕಲಿಯುವ ಪದ್ಧತಿಗಳಿಗೆ ತೆರೆಯುವ ಹುಮ್ಮಸ್ಸು. ನವರೋಜಿ ಈ ಎಲ್ಲ ಕನಸು, ಪ್ರಯೋಗಗಳ ಫಲಾನುಭವಿ. ಮೊದಲನೆಯ ತಲೆಮಾರಿನ ಫಲಾನುಭವಿ.
ಕೆ. ಸತ್ಯನಾರಾಯಣ ಹೊಸ ಕೃತಿ “ದಾದಾಭಾಯಿ ನವರೋಜಿ” ಕೆಲವು ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ನವರೋಜಿ ಅವರ ೨೦೦ನೇ ಹುಟ್ಟುಹಬ್ಬ, ಅದರ ಪ್ರಯುಕ್ತ ಈ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ