Advertisement

Tag: Dayananda

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ