Advertisement

Tag: Death

ಕಥೆಯ ದುಃಖಾಂತ ಮನದಲ್ಲಿ ಅನಂತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆಯುರ್ವೇದ ವೈದ್ಯಪದ್ಧತಿಯಲ್ಲಿ ವಿರೇಚನ ಎನ್ನುವ ಚಿಕಿತ್ಸೆ ಇದೆ. ದೇಹದೊಳಗಿನ ಕಲ್ಮಶಗಳನ್ನು ಭೇದಿಯ ರೂಪದಲ್ಲಿ ಹೊರಹಾಕುವ ಮೂಲಕ ಶರೀರವನ್ನು ಪರಿಶುದ್ಧಗೊಳಿಸುವ ಪ್ರಕ್ರಿಯೆಯಿದು. ಕಾವ್ಯಮೀಮಾಂಸೆಯಲ್ಲಿ ಬರುವ ‘ಕೆಥಾರ್ಸಿಸ್’ ಎನ್ನುವ ಪರಿಕಲ್ಪನೆಯೂ ಇದೇ ಪ್ರಕ್ರಿಯೆಯನ್ನು ಆಧರಿಸಿದೆ.
ಡಾ. ವಿಶ್ವನಾಥ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಸಾವೆಂಬ ಸಂಕೀರ್ಣ ರಹಸ್ಯ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಪರ್ವತದ ಉತ್ತರ ಭಾಗದಲ್ಲಿ ಮಲ್ಲೋರಿಯ ಅವಶೇಷಗಳು ಪರ್ವತಾರೋಹಿಗಳ ತಂಡವೊಂದಕ್ಕೆ ಕಾಣಸಿಕ್ಕಿದೆ. ಮತ್ತೊಂದು ದೇಹವನ್ನು ಇದೇ ಪ್ರದೇಶದಲ್ಲಿ ನೋಡಿದ್ದೇವೆಂದು ಕೆಲವು ಪರ್ವತಾರೋಹಿಗಳು ಹೇಳಿಕೊಂಡಿದ್ದಾರೆ. ಅವರಿಬ್ಬರೂ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಬಳಿಕವೂ ಬದುಕಿ ಉಳಿದಿದ್ದಾರೆ. ಆದರೆ ಪರ್ವತದಿಂದ ಇಳಿಯುವಾಗ ಮರಣ ಹೊಂದಿರಬಹುದು ಎಂದು ಈ ವಿದ್ಯಮಾನದ ಕುರಿತು ಅಧ್ಯಯನ ನಡೆಸಿದ ತಜ್ಞರು ಊಹಿಸಿದ್ದಾರೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ