Advertisement

Tag: Devaraj Arasu

ಮರೆಯಲಾಗದ ರಾಜನೀತಿಜ್ಞ ಬಿ. ಸುಬ್ಬಯ್ಯ ಶೆಟ್ಟಿ: ರಂಜಾನ್ ದರ್ಗಾ ಸರಣಿ

ಬಾಕ್ರಬೈಲು ಸುಬ್ಬಯ್ಯ ಶೆಟ್ಟಿ ಅವರು 1972-1977 ಮತ್ತು 1978-1983 ಈ ಎರಡು ಅವಧಿಯಲ್ಲಿ ಸುರತ್ಕಲ್ ಶಾಸಕರಾಗಿದ್ದರು. ದೇವರಾಜ ಅರಸು ಅವರ ಮಂತ್ರಿಮಂಡಲದಲ್ಲಿ ಭೂಸುಧಾರಣಾ ಸಚಿವರಾದ ನಂತರ ವಾರ್ತಾ, ಇಂಧನ ಮತ್ತು ಶಿಕ್ಷಣ ಸಚಿವರಾಗಿ ಸೇವೆಸಲ್ಲಿಸಿದರು. ಶಿಕ್ಷಣದಲ್ಲಿಯೂ ಸುಧಾರಣೆ ತಂದರು. ರಾಜ್ಯದಲ್ಲಿ ಇಷ್ಟೊಂದು ಎಂಜಿನಿಯರಿಂಗ್ ಕಾಲೇಜುಗಳಾಗಲಿಕ್ಕೂ ಅವರೇ ಕಾರಣರು. ಕರ್ನಾಟಕದ ಎಲ್ಲ ಹೈಸ್ಕೂಲ್‌ಗಳಲ್ಲಿ ಮಹಿಳಾ ಕರಾಟೆ ಪಟುಗಳ ಮೂಲಕ ಹೆಣ್ಣುಮಕ್ಕಳಿಗೆ ಕರಾಟೆ ಕಲಿಸುವ ಕನಸನ್ನು ಹೊಂದಿದ್ದ ಅವರು ಆ ಕುರಿತು ಯೋಜನೆ ರೂಪಿಸಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವ ಮಂಡಳಿಯಲ್ಲಿ ಬಸವ ಲಿಂಗಪ್ಪ ಅವರು ನಗರಾಡಳಿತ ಸಚಿವರು. ಅರಸು ಅವರ ಹಾಗೆಯೇ ಇವರದು ಸಹ ಕೆಲವು ಕ್ರಾಂತಿಕಾರಿ ಯೋಜನೆಗಳಿದ್ದವು. ಅವುಗಳಲ್ಲಿ ಒಂದು ಮಲ ಹೊರುವ ಪದ್ಧತಿಯನ್ನು ನಿಲ್ಲಿಸುವುದು. ಇವರ ಆಡಳಿತ ಅವಧಿಯಲ್ಲಿಯೇ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ