Advertisement

Tag: Dinesh Maneer

ದಿನೇಶ್ ಮಾನೀರ್ ತೆಗೆದ ಕಾಪು ಬೀಚ್ ನ ಚಿತ್ರ

ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮುಂಗಾರಿನ ಮಂದ ಬಣ್ಣಗಳು ಮತ್ತು ಅಘನಾಶಿನಿಯ ಮೀನುದೋಣಿಗಳು

ದೇಶದ ಆಕಾಶದ ತುಂಬ ಮುಂಗಾರ ಮಳೆ ಲಾಸ್ಯವಾಡುತ್ತಿರುವ ಈ ವರ್ಷ ಋತುವಿನಲ್ಲಿ ಕುಮಟಾ ಮೂಲದ ಛಾಯಾಗ್ರಾಹಕ ದಿನೇಶ್ ಮಾನೀರ ಕ್ಯಾಮೆರಾ ಹಿಡಿದು ತಮ್ಮೂರಿಗೆ ಮಳೆಯ ಜೊತೆ ಮಾತಾಡಿಸಲು ಹೋಗಿದ್ದಾರೆ. ಈ ಮಳೆಗಾಲದಲ್ಲಿ ಕೊಡೆ ಬಿಟ್ಟು ತಿರುಗಾಡಿದರೂ ಕ್ಯಾಮೆರಾ ಬಿಟ್ಟು ನಡೆಯಲಾರೆ ಎನ್ನುವಷ್ಟು ಛಾಯಾಗ್ರಹಣ ನಿಷ್ಠರು ದಿನೇಶ್.

Read More

ದಿನೇಶ್ ಮಾನೀರ್ ತೆಗೆದ ಈ ದಿನದ ಚಿತ್ರ

ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ