Advertisement

Tag: divya shreedhar

ಸ್ತ್ರೀ ಸಂವೇದನೆಯ ಸರಳ ನಿರೂಪಣೆ

ಮಹಾಭಾರತದ ಪ್ರಮುಖ ಪಾತ್ರವಾದ ಗಾಂಧಾರಿಯ ದುಗುಡ, ಯಾತನೆ, ಮನದ ಅಂತರಂಗವನ್ನು ಸುಂದರವಾಗಿ ಅಭಿವ್ಯಕ್ತಿಸುವ ಅದ್ಭುತ ಪುಸ್ತಕವನ್ನು ಹೊರತರುತ್ತಿದ್ದಾರೆ. ಪುರಾಣಪ್ರಿಯರಾದವರಿಗೆ “ಗಾಂಧಾರಿ “ಎಂಬ ಆ ವಿಶಿಷ್ಟ ಭೂಮಿಕೆಯನ್ನು ಲೇಖಕಿ ದಿವ್ಯಾ ಹೇಗೆ ಪ್ರಸ್ತುತಪಡಿಸಿರಬಹುದು ಎಂಬ ಕುತೂಹಲವಿದೆ. ಅವರ ಕುತೂಹಲಕ್ಕೆ ತಣ್ಣೀರೆರಚದೇ ಅದ್ಭುತವಾಗಿ “ಮಿಂಚದ ಮಿಂಚು ” ಮೂಡಿ ಬಂದಿದೆ. ಸಾಮಾನ್ಯವಾಗಿ ಗಾಂಧಾರಿ ಮಹಾಭಾರತದಲ್ಲಿ ದುರಂತ ನಾಯಕಿಯಾಗಿ, ನಿಸ್ಸಹಾಯಕ ಮತ್ತು ಹತಾಶ ವ್ಯಕ್ತಿತ್ವದವಳಾಗಿ ಕಾಣಸಿಗುತ್ತಾಳೆ. ಅದನ್ನು ದಿವ್ಯಾ ತೆರಿದಿರಿಸಿದ ಬಗೆ ಅನನ್ಯ. ದಿವ್ಯಾಶ್ರೀಧರ್  ರಾವ್ ಅವರ ಹೊಸ ಕಿರುಕಾದಂಬರಿಗೆ ಜಗದೀಶ್ ಶೆಟ್ಟಿ ಬರೆದ ಮುನ್ನುಡಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ