Advertisement

Tag: Dogri Language

‘ಶುದ್ಧಕತ್ತಲಿಲ್ಲ, ಶುದ್ಧಬೆಳಕೂ ಇಲ್ಲ’

ಡೋಗ್ರಿ ನವೋದಯ ಚಳವಳಿಯ ಪ್ರಮುಖರಾದ ಪ್ರೊ. ನೀಲಾಂಬರ್ ದೇವ್ ಶರ್ಮಾ ಅವರದು ಪ್ರಶಾಂತ ವ್ಯಕ್ತಿತ್ವ. ಸುಂದರವಾದ ನಿಲುವು. ಸ್ವತಃ ಬರಹಗಾರರಾಗಿ ಗುರುತಿಸಿಕೊಂಡದ್ದಲ್ಲದೆ ಡೋಗ್ರಿ ಭಾಷೆಯಲ್ಲಿ ಸಾಹಿತ್ಯ ಸೃಷ್ಟಿಸಲು ಇತರರಿಗೆ ಪ್ರೋತ್ಸಾಹ ನೀಡಿದವರು. ಡೋಗ್ರಿ ಜನಪದ ಸಾಹಿತ್ಯದ ದಾಖಲೀಕರಣ ಯೋಜನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ವ್ಯಕ್ತಿಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ