Advertisement

Tag: Dr. B. Janardhana Bhat

ಓಬಿರಾಯನಕಾಲದ ಕಥಾ ಸರಣಿಯಲ್ಲಿ ನಿರಂಜನರು ಬರೆದ “ಚಿರಸ್ಮರಣೆ” ಕಾದಂಬರಿಯ ಅಧ್ಯಾಯ “ಕಯ್ಯೂರಿನ ಶಾಲೆ”

“ಈ ಸಲವೂ ಏನನ್ನೂ ಹೇಳುವುದು ಮಾಸ್ತರಿಂದಾಗಲಿಲ್ಲ. ಅವರು ಅವಾಕ್ಕಾದರು. ಉಳ್ಳವರ ವಿಷಯ ಅವರೆಷ್ಟೊ ತಿಳಿದಿದ್ದರೂ ಈ ವಿಚಾರಸರಣಿಯ ವಿಶಿಷ್ಟತೆಯನ್ನು ಕಂಡು ಬೆರಗಾದರು. ಅವರ ಎದೆಯೊಳಗೆ ಸಂಕಟವಾಯಿತು. ಆತ್ಮಾಭಿಮಾನಿಯಾದ ಮನುಷ್ಯ. ಇಂಥ ಮಾತುಗಳನ್ನು ಕೇಳಲು ಇಷ್ಟವಿಲ್ಲದಿದ್ದರೆ ಎದ್ದು ಹೋಗಬಹುದು. ‘ಬರ್ತೇನೆ, ಕೆಲಸವಿದೆ’ ಎಂದು ಹೇಳಿ ಎದ್ದು ಹೋಗಲೇಬೇಕು, ಎನ್ನಿಸಿತು.”

Read More

ಓಬಿರಾಯನ ಕಾಲದ ಕತೆಗಳ ಸರಣಿಯಲ್ಲಿ ಕಡೆಂಗೋಡ್ಲು ಶಂಕರಭಟ್ಟರು ಬರೆದ ಕತೆ “ದುಡಿಯುವ ಮಕ್ಕಳು”

“ಸಂಜೆ ಆಯಿತು; ನೆರಳು ಉದ್ದುದ್ದವಾಗಿ ಎಲ್ಲಾ ಕಡೆಗಳಲ್ಲಿಯೂ ಕತ್ತಲಿಸುತ್ತಿದೆ. ಮನುಷ್ಯ ಸಂಚಾರ ಕಡಿಮೆಯಾಗುತ್ತಿದೆ. ದೂರದೂರದಲ್ಲಿ ಯಾರೋ ಯಾರನ್ನೋ ಕರೆಯುವ ಒಂದೊಂದು ಧ್ವನಿ ಅಲೆಯಾಗಿ ಮಾತ್ರ ಕಿವಿಯನ್ನು ಹೊಡೆಯುತ್ತಿದೆ. ಇತರರಲ್ಲಿ ಕರೆಯುವವರೂ ಇದ್ದಾರೆ. ಕರೆಯಿಸಿಕೊಳ್ಳುವವರೂ ಇದ್ದಾರೆ ! ಈ ಬಡ ಕುಟುಂಬದಲ್ಲಿ ಮಾತ್ರ ಅಂಥವರು ಯಾರೂ ಇಲ್ಲವೆ? ಅನ್ಯಾಯವಿದು. ಲಿಂಗಪ್ಪ ಇನ್ನೂ ಬರಲಿಲ್ಲ.”

Read More

ಪಂಜೆ ಮಂಗೇಶರಾವ್ ಬರೆದ ಕತೆ “ವೈದ್ಯರ ಒಗ್ಗರಣೆ”

ಪಟೇಲ ಪದ್ಮರಾಜನಿಗೆ ಮತ್ತೊಬ್ಬ ಅಡಿಗೆಯವನು ಇನ್ನೂ ಸಿಕ್ಕಲಿಲ್ಲ. ಅದು ಕಾರಣದಿಂದ ಹುದ್ದೇದಾರರು ಇದ್ದಷ್ಟು ದಿನ ವೈದ್ಯರು ಒಲೆಯ ಬಳಿ ಹೆಂಗಸಿನಂತೆ ಬೇಯಬೇಕಾಯಿತು. ಮೂರನೆಯ ದಿನ ಮಧ್ಯಾಹ್ನದಲ್ಲಿ ಕೃಷ್ಣ ವೈದ್ಯರು ಯಾವುದನ್ನೋ ನೆನೆಸುತ್ತ ಕುಳಿತಿದ್ದರು. “

Read More

ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ಎಂ. ಎನ್. ಕಾಮತ್ ಬರೆದ ಕತೆ “ಕದ್ದವರು ಯಾರು?”

“ಮಂತ್ರವಾದಿಯೂ ಗಂಡನೂ ಕೇಳುತ್ತಲೇ ಇದ್ದ ಪ್ರಶ್ನೆಗಳಿಗೆ “ನಾನೊಂದೂ ಅರಿಯೆ”, ಎಂದೇ ಉತ್ತರ ಕೊಡುತ್ತಿದ್ದಂತೆ, – ಕುಂಡದ ಬಳಿ ಅವಳು ಕೂತಿರಬೇಕೆಂದಾಯಿತು. ಮಿಂದುಟ್ಟ ಒದ್ದೆ ಸೀರೆಯು ಮೈಮೇಲೆಯೇ ಒಣಗಹತ್ತಿತು. ಕೂದಲು ಕಟ್ಟಿಕೊಂಡಿರಲಿಲ್ಲ, ಒಣಗಲೆಂದು; ಅದೆಲ್ಲ ಬೆಂಕಿಯ ಧಗೆಗೆ ಒಣಗುತ್ತ ಗಾಳಿಗೆ ತೂಗುತ್ತ, ಬೆಂಕಿಯ ನಾಲಿಗೆಗಳನ್ನು ಸೋಕುತ್ತ, ಅಷ್ಟಷ್ಟೇ ತುದಿಗಳು ಸುಡುತ್ತ ಕರಿಯಾದುವು.”

Read More

ಪಂಜೆ ಮಂಗೇಶರಾಯರು ಬರೆದ ಸಣ್ಣಕಥೆ `ನನ್ನ ಹೆಂಡತಿ’

”ಮನೆಯ ಬಾಗಿಲಿಗೆ ಅಗುಣಿ ಹಾಕಿದರೂ, ಕಿಟಕಿಯ ಕಡೆಯಿಂದ ಒಳನುಗ್ಗಬಹುದೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಚಿಕ್ಕ ಮನೆಗೆ ಬಂದು, ಅಲ್ಲಿಂದ ಬೀಗದ ಕೈಗಳನ್ನು ಕಳುವು ಮಾಡಿ, ಪೆಟ್ಟಿಗೆಯಲ್ಲಿರುವ ಒಡವೆ ಗಂಟನ್ನು ಮೆಲ್ಲಗೆ ಎತ್ತಿಕೊಂಡು ಅಡಗಿಸಿಟ್ಟು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ