Advertisement

Tag: Dr. Chandra

ನಾವೇ ಭೂಮಿಯ ವಾರಸುದಾರರೇ?: ಚಂದ್ರಮತಿ ಸೋಂದಾ ಸರಣಿ

ನಮ್ಮ ಬಂಧುವೊಬ್ಬರದು ಅರಣ್ಯದ ನಡುವಿನ ಒಂಟಿ ಮನೆ. ಒಂದು ಬೇಸಿಗೆಯ ಬೆಳದಿಂಗಳ ರಾತ್ರಿಯಲ್ಲಿ ಹುಲಿ ಮತ್ತು ಕಾಡೆಮ್ಮೆ ಎರಡರ ನಡುವೆ ಭಯಂಕರ ಕಾದಾಟ. ಅವರ ಮನೆಯ ಹಿತ್ತಿಲಿನ ಪಕ್ಕದಲ್ಲಿಯೇ ಇವೆರಡರ ಹೋರಾಟವನ್ನು ಆ ಮನೆಯ ಜನರೆಲ್ಲ ಕುತೂಹಲದಿಂದ ಸುಮಾರು ಅರ್ಧಗಂಟೆಗೂ ಹೆಚ್ಚಿನ ಸಮಯ ವೀಕ್ಷಿಸಿದರಂತೆ. ಆ ಪ್ರಾಣಿಗಳ ಹೋರಾಟದ ಜಾಗಕ್ಕೂ ಇವರ ಮಧ್ಯೆ ಕೇವಲ ಒಂದು ಬೇಲಿಯಷ್ಟೆ ಇದ್ದುದು. ಇದು ಎಲ್ಲಿಯೂ ಸುದ್ದಿಯಾಗಲೇ ಇಲ್ಲ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ