Advertisement

Tag: Dr. Janardana Bhat

ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜ

ಉಡುಪಿಯ ಸಾಂತ್ಯಾರು ವೆಂಕಟರಾಜರು ಪತ್ರಿಕೆಗಳಲ್ಲಿ 1930 ರಿಂದ (ತಮ್ಮ 17 ನೆಯ ವರ್ಷದಿಂದ) ನಿರಂತರವಾಗಿ ಕವಿತೆಗಳನ್ನು ಪ್ರಕಟಿಸುತ್ತಾ ಬಂದಿದ್ದರು. ಅವರ ಕಾವ್ಯದಲ್ಲಿ ಅವರ ಬದುಕಿನ ನಾಲ್ಕು ಕಾಲಘಟ್ಟದಲ್ಲಿ ನಾಲ್ಕು ಬಗೆಯ ವಸ್ತುಗಳಿಗೆ ಪ್ರಾಮುಖ್ಯ ಸಿಕ್ಕಿರುವುದನ್ನು ಅಥವಾ ವಸ್ತುವಿನ ಪರಿಶೀಲನೆಯ ಕ್ರಮದಲ್ಲಿ ಆಗಿರುವ ಬದಲಾವಣೆಯನ್ನು ಕಾಣಬಹುದು: -ಡಾ.ಬಿ. ಜನಾರ್ದನ ಭಟ್ ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜರ ಕುರಿತು ಬರೆದಿದ್ದಾರೆ.

Read More

ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು

ಕನ್ನಡ ಸಾಹಿತ್ಯ ಲೋಕದಲ್ಲಿ  ತಮ್ಮ ಕಾವ್ಯ ಪ್ರತಿಭೆಯ ಮೂಲಕ ಕಂಡೆಂಗೋಡ್ಲು ಶಂಕರ ಭಟ್ಟರು ಪ್ರಧಾನವಾಗಿ ಗುರುತಿಸಿಕೊಂಡಿದ್ದರೂ, ಅವರ ಜೀವನ ಪಥ ಬಹುಮುಖಿಯಾಗಿತ್ತು.  ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಎಷ್ಟೊಂದು ಸಕ್ರಿಯರಾಗಿದ್ದರು ಎಂಬುದಕ್ಕೆ ಅವರು 1921ರಲ್ಲಿ ಬರೆದ ‘ವಸ್ತ್ರಾಪಹರಣ’ ಖಂಡಕಾವ್ಯವೇ ಸಾಕ್ಷಿ. ಖಾದಿ ಮಾರಾಟ, ಮದ್ಯ ಮಾರಾಟ ವಿರೋಧ, ಸ್ತ್ರೀಪರ ಧ್ವನಿ, ಶೋಷಿತರ ಪರ ನಿಲುವುಗಳೊಂದಿಗೆ ತಮ್ಮ ಸಾಹಿತ್ಯ ಪ್ರಯಾಣವನ್ನು ಶ್ರೀಮಂತವಾಗಿಸಿಕೊಂಡಿದ್ದರು. ಡಾ.ಬಿ. ಜನಾರ್ದನ ಭಟ್ ಅವರು,  ಅಡಿಗರಿಗಿಂತ ಹಿಂದಿನ ಯುಗದ ಶ್ರೇಷ್ಠ ಕವಿ ಅಂದರೆ ಕಡೆಂಗೋಡ್ಲು ಶಂಕರ ಭಟ್ಟರ ಕುರಿತು ಬರೆದಿದ್ದಾರೆ. 

Read More

ಗಜಪಥದಲ್ಲಿ ಸಾಗಿದ ರಾಷ್ಟ್ರಕವಿ ಗೋವಿಂದ ಪೈ

ಗೋವಿಂದ ಪೈಗಳಿಗೆ 1949 ರಲ್ಲಿ ಮದರಾಸು ಸರಕಾರ ‘ರಾಷ್ಟ್ರಕವಿ’ ಬಿರುದು ನೀಡಿ ಗೌರವಿಸಿತು. ಅವರು 1950 ರಲ್ಲಿ ಮುಂಬಯಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರು. ಅವರು ಸನ್ಮಾನ, ಗೌರವಗಳನ್ನು ಸ್ವೀಕರಿಸಲು ಒಪ್ಪುತ್ತಿರಲಿಲ್ಲ. ಮೈಸೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಬೇಕೆಂದು ಬಯಸಿದಾಗ ಪೈಗಳು ವಿನಯದಿಂದ ನಿರಾಕರಿಸಿದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ರಾಷ್ಟ್ರಕವಿ ಗೋವಿಂದ ಪೈಗಳ ಕುರಿತು ಬರೆದಿದ್ದಾರೆ

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ

“ಮನುಷ್ಯನಿಗೆ ಹಾಳಾಗಲಿಕ್ಕೆ ಒಂದು ಕಾಲ. ಒಳ್ಳೆಯದಾಗಲಿಕ್ಕೆ ಒಂದು ಕಾಲ. ಸಾಮಾನ್ಯ ಅದೇ ಟೈಮಿಗೆ ಇರಬಹುದು, ವೆಂಕಟರಾಯರ ದಂಡು ಮದರಾಸಿನಿಂದ ಹೆಂಡತಿಯನ್ನು ಕರೆದುಕೊಂಡು ಟಾಂಗಾದಿಂದ ಬರುತ್ತಿತ್ತು. ಆ ಬ್ಯಾಗು ಹೋಲ್ಡಾಲು, ಹೆಂಡತಿಯ ತುಟಿಗೆ ಮೆತ್ತುವ ರಂಗು; ಆ ಚಪ್ಪಲಿ, ಆ ಬೂಟ್ಸು, ಹ್ಯಾಟು, ಪ್ಯಾಂಟು, ಕೋಟು, ವಾಕಿಂಗ್ ಸ್ಟಿಕ್, ಐ ರಿಮೆಂಬರ್ ಎವರಿಥಿಂಗ್, ಅಂಡರ್ಸ್ಟೇಂಡ್…”

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಪ್ರಭಾಕರ ಶಿಶಿಲ ಬರೆದ ಕಥೆ

“ಆಗ ಇಂಗ್ಲೀಸರ ಆರ್ವಾಡ ಜೋರಿದ್ದ ಕಾಲ. ಮೈಸೂರ್ನ ಸ್ವಾಧೀನ ಮಾಡ್ಕೊಂಡ ಮೇಲೆ ಅವ್ರ ಕಣ್ಣ್ ಕೊಡಗಿನ ಮೇಲೆ ಬೀತ್. ಅವ್ರ ಯಜಮಾನಿಕೆ ಒಪ್ಪಿಕೊಣೊಕು ಅಂತೇಳಿ ರಾಜಂಗೆ ಕರೆ ಬಾತ್. ರಾಜನ ಸೇನಾಪತಿಗೊ ಯುದ್ಧ ಮಾಡೋಮಾ ಅಂತ ಹೇಳ್ದೊ ಗಡ. ಸೇನೆಲಿ ಬರಿಕೈಲಿ ಹುಲಿಕೊಂದ ನಂಜಯ್ಯ ಎಂಬ ಸುಬೇದಾರ ಇತ್ತ್…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ