Advertisement

Tag: DR. KB. Sooryakumar

ಐಬಿಲ್ಲದ ಕೊಲೆಯ ಜಾಡು ಹಿಡಿದಾಗ ಕಂಡ ವಿಸ್ಮಯಗಳು

ಐಬಿಲ್ಲದ ಕೊಲೆ ಎಂದು ಶೀರ್ಷಿಕೆ ಕೊಟ್ಟು ಬರಹವನ್ನು ಮುಗಿಸಿದರೂ, ಅದು ನಿಜಕ್ಕೂ ಹಾಗಿರಲಿಲ್ಲ ಎಂಬುದು ನನಗೆ ಬಳಿಕ ತಿಳಿಯಿತು. ಮರಳುಗಾಡಿನಲ್ಲಿ ನಡೆದ ಕೊಲೆಯ ಪೂರ್ವಾಪರಗಳು ಎಷ್ಟೋಕಾಲದ ಬಳಿಕ ಅನಾವರಣಗೊಂಡಿದ್ದವು. ಅದು ಮೊಬೈಲು, ಕಂಪ್ಯೂಟರು ಇಲ್ಲದ ಕಾಲವಾದ್ದರಿಂದ ಪತ್ತೆದಾರಿಕೆಯು ನಿಧಾನವಾಗಿತ್ತು. ಕೊಲೆಯ ಹಿಂದಿರುವ ಕಾರಣವನ್ನು ಹುಡುಕಬೇಕಾದರೆ ಸಾಕ್ಷ್ಯಗಳು ಅಗತ್ಯವಾಗಿರುತ್ತವೆ.

Read More

‘ಕೈ ಮದ್ದು’ ಹಾಕುವವರ ಮಧ್ಯೆ..

ಈ ಮದ್ದು ತೆಗೆಯುವುದು ಎಂದರೆ ಸಂತೆಯಲ್ಲಿ, ಜಾತ್ರೆಯಲ್ಲಿ, ಕಿವಿ, ಕಣ್ಣಿನಿಂದ ಕಲ್ಲು ತೆಗೆದಂತೆ. ತಮ್ಮ ಕೈಚಳಕದಿಂದ ತಾವೇ ಹಾಕಿದ್ದನ್ನು ರಾಶಿಗಟ್ಟಲೆ ತೆಗೆದು ತೋರುವವರಂತೆ ಇದು ಒಂದು ವೃತ್ತಿ. ಆದರೆ ಕೆಲವೊಮ್ಮೆ ಈ ರೀತಿಯ ಪ್ರಕ್ರಿಯೆಯ ನಂತರ ರೋಗ ಗುಣ ಆಗುವುದೂ ಉಂಟು. ಶರೀರಕ್ಕೆ ಬರುವ ಅನೇಕ ರೋಗಗಳು ಮನಸ್ಸಿಗೆ ಸಂಬಂಧಿಸಿದ್ದು. ಅದರಿಂದ ಅನೇಕ ಬಗೆಯ ಚಿಹ್ನೆಗಳು ಕಂಡು ಬರಬಹುದು. ಹೀಗಿರುವಾಗ ತನ್ನಲ್ಲಿದ್ದ “ಮದ್ದು” ಹೊರಬಿತ್ತು ಎಂಬ ನಂಬಿಕೆಯೂ ಅವರನ್ನು ಗುಣಪಡಿಸಲು ಸಾಕು.”

Read More

ಡಾಕ್ಟರ್ ಸೂರ್ಯ ಕುಮಾರ್ ನೆನಪುಗಳ ಮೆರವಣಿಗೆ ಇಂದಿನಿಂದ

ಜನನ ಮರಣಗಳನ್ನೆರಡನ್ನೂ ನೋಡುವ ವೈದ್ಯ ವೃತ್ತಿ ಇತರ ವೃತ್ತಿಗಳಿಂದ ವಿಭಿನ್ನವಾದುದು. ವಿಧಿ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರಂತೂ ಎಷ್ಟೋ ನ್ಯಾಯದಾನ ಪ್ರಕ್ರಿಯೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವವರು. ಕೊಡಗಿನ ವೈದ್ಯ ಡಾ. ಕೆ.ಬಿ. ಸೂರ್ಯಕುಮಾರ್ ಅಂತಹ ವೃತ್ತಿಯಲ್ಲಿ ಸಂತೋಷ ಕಾಣುವವರು. ಅವರು ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ವೈದ್ಯಲೋಕದ ಕಥೆ ಹೇಳಲಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ