Advertisement

Tag: Dr. M Venkataswamy

ಫೋಟೋದಲ್ಲಿ ಬಂಧಿಯಾದ ಸೆಲ್ವಂ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಶಿಲಾಸ್ಫೋಟವಾದಾಗ ಬಹುಶಃ ನೀರಿನ ಮಟ್ಟ ಒಮ್ಮೆಲೆ ಮೇಲಕ್ಕೆ ಬಂದು ಮತ್ತೆ ಕೆಳಕ್ಕೆ ಹೋದಾಗ ಮೂವರೂ ಕಳ್ಳರನ್ನು ನೀರಿನ ಅಲೆಗಳು ಸುರಂಗಗಳಲ್ಲಿ ಎಲ್ಲೋ ಆಳಕ್ಕೆ ಎಳೆದುಕೊಂಡು ಹೋಗಿರಬೇಕು. ಆಗ ಅವರ ದೇಹಗಳು ಎಲ್ಲೋ ಆಳದ ಸುರಂಗಗಳಲ್ಲಿ ಇಲ್ಲ ಸ್ಟೋಪ್‌ಗಳಲ್ಲಿ ಶಿಲೆಗಳ ಮಧ್ಯೆ ಸಿಕ್ಕಿಕೊಂಡಿರಬೇಕು ಎಂದು ಊಹಿಸಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಕಲ್ಲುಬಂಡೆ ಮೇಲೆ ಕುಳಿತಿದ್ದ ಸೆಲ್ವಂ, ಸತ್ತುಹೋದನು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿಗೂ ಅವರು ಹೇಳುವುದು ಸರಿ ಎನಿಸಿತು. ತಾಯಿ ಮತ್ತು ತಂಗಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಒಂದೇ ದಿನದಲ್ಲಿ ಮಣಿಯ ಹೆಗಲಿಗೆ ಜಾರಿಬಿದ್ದಿತ್ತು. ಸುಮತಿಯ ಮದುವೆಯನ್ನೂ ಮಾಡಬೇಕಾಗಿತ್ತು. ಕಾರ್ಮಿಕ ಮುಖಂಡರು, ಮಣಿ ಮತ್ತು ಕನಕಳಿಗೆ ಸಾಂತ್ವನ ಹೇಳಿ ಮಣಿಗೆ ಕೆಲಸಕ್ಕೆ ಅರ್ಜಿ ಹಾಕಲು ಎಲ್ಲ ಕಾಗದ ಪತ್ರಗಳನ್ನು ಬೇಗನೆ ತಯಾರುಮಾಡಿ ಕೊಡುವಂತೆ ಹೇಳಿ ಹೊರಟುಹೋದರು. ಆರ್ಮುಗಮ್, ಮಣಿಗೆ ಆದಷ್ಟು ಬೇಗನೆ ಕೆಲಸ ಮಾಡಿಕೊಡುವಂತೆ ಅಯ್ಯಪ್ಪನಿಗೆ ಹೋಗುವ ಮುಂಚೆ ಕೇಳಿಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಅಂಡಮಾನ್ ಪ್ರವೇಶ ಬಿಂದು ಪೋರ್ಟ್ ಬ್ಲೇರ್ ದ್ವೀಪದಲ್ಲಿ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಸಣ್ಣಗೆ ಕುಲುಕಾಡುತ್ತಿರುವ ಸಮುದ್ರ ಆಕಾಶದ ಕೆಳಗೆ ಇನ್ನೊಂದು ಅಂಚಿನಲ್ಲಿ ನಾನು ನಿಂತಿರುವ ಮಟ್ಟಕ್ಕಿಂತ ಎತ್ತರದಲ್ಲಿರುವಂತೆ ತೋರುತ್ತಿತ್ತು. ಕಣ್ಣುಗಳ ತುಂಬಾ ತುಂಬಿಹೋದ ಸಮುದ್ರ ನನ್ನ ದೇಹವನ್ನು ತುಸು ಅಲ್ಲಾಡಿಸಿದಂತಾಗಿ ಸ್ವಲ್ಪ ಪ್ರಜ್ಞೆ ಕಳೆದುಕೊಂಡಂತಾಯಿತು. ಮನುಷ್ಯನ ದೇಹದಲ್ಲಿರುವುದು ಶೇಕಡ 65% ನೀರೆ ತಾನೆ. ಪಕ್ಕದಲ್ಲಿ ನಿಂತಿದ್ದ ಸುಶೀಲ ನನ್ನ ಮುಖವನ್ನು ಪ್ರಶ್ನಾರ್ಥಕವಾಗಿ ನೋಡಿದಳು.
ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಉಸಿರುಗಟ್ಟಿ ತತ್ತರಿಸುತ್ತಿರುವ ಆಗ್ನೇಯ ಏಷ್ಯಾ ದೇಶಗಳು: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಾವು ಗುಹೆಯಲ್ಲಿ ನಿಂತುಕೊಂಡು ಆಕಾಶದ ಕಡೆಗೆ ನೋಡಿದಾಗ ಮಳೆ ಒಂದೇ ಸಮನೆ ಸುರಿಯುತ್ತಿತ್ತು, ಆದರೆ ನಾವು ತೂತುಗಳಿಂದ ದೂರಕ್ಕೆ ನಿಂತಿದ್ದರಿಂದ ನೆನೆಯಲಿಲ್ಲ. ಬಿದ್ದ ನೀರು ಜರೋ ಎಂದು ಸದ್ದು ಮಾಡುತ್ತ ಹರಿದುಹೋಗುತ್ತಿದ್ದರೂ ನಮಗೆ ಕಾಣಿಸಲಿಲ್ಲ. ಸೂರ್ಯನ ಬೆಳಕು ನೇರವಾಗಿ ಗುಹೆಗಳ ಒಳಕ್ಕೆ ಬೀಳುವುದರ ಜೊತೆಗೆ ಮಳೆಗಾಲದಲ್ಲಿ ಅಪಾರವಾದ ಮಳೆ ಗುಹೆಗಳ ಒಳಕ್ಕೆ ಸುರಿಯುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆದ ಮಲೇಷ್ಯಾ ಪ್ರವಾಸದ ಮತ್ತಷ್ಟು ಅನುಭವಗಳು ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ