Advertisement

Tag: Dr. Nagaraj

ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More

ಚಿಂಟೂ ನೆನಪಲ್ಲಿ ನಾಯಿಗಳ ಕುರಿತು: ಡಾಕ್ಟರ್ ನಾಗರಾಜ್ ಬರಹ

ನಮ್ಮ ಮನೆಯ ಸದಸ್ಯನಾಗಿಯೇ ಬೆಳೆದು ಎಲ್ಲರಿಗೂ ಬೇಷರತ್ತಿನ ಪ್ರೀತಿ ನೀಡಿ ಬದುಕಿಗೆ ಅರ್ಥ ಕಲ್ಪಿಸಿದ್ದ ಚಿಂಟೂ ಜೀವಕ್ಕೆ ಬೆಟ್ಟದಂತ ಕಷ್ಟ ಬಂದೆರಗಿತು. ಬಹಳ ಸಮಯದ ನಂತರ ಮನೆಗೆ ಬಂದಿದ್ದ ನೆಂಟರೊಬ್ಬರು ಮನೆಯಿಂದ ಹೊರಡುವಾಗ ಮನೆಯಂಗಳದ ಗೇಟ್ ಹಾಕದೇ ಹೋಗಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ