Advertisement

Tag: Dr. Premalatha

ಭಿನ್ನ ನೋಟದ ಪ್ರವಾಸ ಕಥನ: ಡಾ. ಪ್ರೇಮಲತ ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

ನಮ್ಮ ಲೇಖಕರಲ್ಲಿ ವಿ.ಕೃ. ಗೋಕಾಕರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಓದಿ ಫಸ್ಟ್ ರ್ಯಾಂಕ್ ಗಳಿಸಿದರಷ್ಟೆ. ಯು.ಆರ್. ಅನಂತಮೂರ್ತಿಯವರೂ ಕವಿ ರಾಮಚಂದ್ರ ಶರ್ಮರೂ ಕೆಲವು ವರ್ಷ ಇಂಗ್ಲೆಂಡಿನಲ್ಲಿ ವಿದ್ಯಾಭ್ಯಾಸ ಮಾಡಿದ್ದುಂಟು. ತರುಣ ಲೇಖಕರಲ್ಲಿ ಮುಖ್ಯವಾಗಿ ವಿವೇಕ ಶಾನಭಾಗರು ಉದ್ಯೋಗನಿಮಿತ್ತ ನಾಲ್ಕಾರು ವರ್ಷ ಲಂಡನ್ನಿನಲ್ಲಿದ್ದರು. ಇವರು ಯಾರೂ ಅಪ್ಪಿತಪ್ಪಿ ಕೂಡ ಯುನೈಟೆಡ್ ಕಿಂಗ್ಡಮ್ಮನ್ನು ಭಾರತದೊಡನೆ ತುಲನೆ ಮಾಡಲಿಲ್ಲವೆನ್ನುವುದು ಗಮನಾರ್ಹ. ಆದರೂ ಹಾಗೆ ತುಲನೆ ಮಾಡಿ ಬರೆಯುವುದರಿಂದ ಕೆಲವರು ಓದುಗರಾದರೂ ನಮ್ಮ ದೇಶದ ಹೀನಾಯ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಯೋಚಿಸಬಹುದು. ಅವರಲ್ಲಿ ಇದಕ್ಕೇನು ಪರಿಹಾರವಿದ್ದೀತು ಎಂಬೊಂದು ಜಿಜ್ಞಾಸೆಯೇ ಉಂಟಾಗಬಹುದು. ಒಟ್ಟಿನಲ್ಲಿ ಅದೊಂದು ಒಳ್ಳೆಯ ಆಶಯವೇ.
ಡಾ. ಪ್ರೇಮಲತ ಬಿ. ಬರೆದ “ವಿದೇಶ ಪ್ರಯಾಣ… ಕೈತುಂಬ ಕಾಂಚಾಣ” ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

Read More

ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

“ದೂರದ ಸಾಲು ಬೆಟ್ಟ, ತೇಲುವ ಬಿಳಿ ಮೋಡ,
ಆಗಸದ ಖಾಲಿ ನೀಲಿ ಕಪ್ಪಾದ ರಾತ್ರಿ
ಅಸೂಯೆ ಪಟ್ಟಾವು ನೋಡಿ
ಹೊಳೆವ ಒಂಟಿ ಶುಭ್ರ ನಕ್ಷತ್ರ”- ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

“ಕಡುರಾತ್ರಿಯಂತದೇ ಕರಾಳ ಕಪ್ಪು
ತಳವಿಲ್ಲದ ಹಾಳು ಬಾವಿ
ವರ್ಷಗಳ ಕಾಲ ಕಾಪಿಟ್ಟ ನೋವಿಗೆ
ನಿರ್ದಯಿ ಕಾಲ ಬರೆ ಹಾಕಿದೆ
ಖಾಲಿಯಾದ ಕೋಣೆಯಲಿ
ಧೂಳು ಪ್ರತಿ ಮೂಲೆ ಹಿಡಿದಿದೆ…”- ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

Read More

ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಮತ್ತೇನೋ ತಡಕುತ್ತದೆ ಬಹು
ಆಳದ ತಳದಲ್ಲಿ ಭಾರೀ ತೂಕದ ವಸ್ತು
ಅದರ ನೆನಪೆಲ್ಲ ಹೇಳುವುದು ದುಃಖದ
ಕತೆ, ಅಳಲು, ಅಸಹಾಯಕತೆ
ಕೈ ಚಾಚಿ, ಎದೆ ಚೀಪಿ ಆಳ ಆಳ ಮುಳುಗಿ
ಒಳಗಿಳಿದು ನೋಡಿದರೆ ನನ್ನದೇ ಕಥೆ”- ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತ ಬರೆದ ಈ ದಿನದ ಕವಿತೆ

“ಇಬ್ಬರೂ ಆರಿಸಿಕೊಳ್ಳುತ್ತಾರೆ
ಬ್ಯಾಗಿಗೂ, ಜೇಬಿಗೂ ತುಂಬಿಕೊಳ್ಳುತ್ತಾರೆ
ಹಾರಿಸುವ ಕುಡಿನೋಟಗಳ ಹೆಕ್ಕಿ
ಅವಳು ಕಿರುನಗುತ್ತಾಳೆ
ಇವನು ಹಗುರ ತೇಲುತ್ತಾನೆ”- ಡಾ. ಪ್ರೇಮಲತ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ