Advertisement

Tag: Dr. Shripad Bhat

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ