Advertisement

Tag: Dr. Shripad Bhat

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ