Advertisement

Tag: Dr. Venkataswamy

ರೋಸೀ ಮತ್ತು ಪೂರ್ವಜರ ಸಮಾಧಿಗಳು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ರೋಸೀ ಇದ್ದ ವಾಹನ ನೇರವಾಗಿ ಮಾರಿಕುಪ್ಪಮ್ ದಾಟಿ ಅರ್ಧ ಕಿಲೋಮೀಟರ್ ದೂರ ದಕ್ಷಿಣಕ್ಕೆ ಸಾಗಿ ದೊಡ್ಡದಾದ ಮತ್ತು ಎತ್ತರವಾದ ಗಣಿ ತ್ಯಾಜ್ಯದ ಗುಡ್ಡವನ್ನು ಸುತ್ತಾಕಿಕೊಂಡು ಪೂರ್ವಕ್ಕೆ ತಿರುಗಿ ಲಕ್ಷ್ಮೀಸಾಗರ ರಸ್ತೆಯಲ್ಲಿ ಒಂದು ಕಿ.ಮೀಟರ್ ದೂರ ಸಾಗಿ ರಸ್ತೆಯಲ್ಲಿ ನಿಂತುಕೊಂಡಿತು. ರೋಸೀ ಜೊತೆಗಿದ್ದ ಮಣಿ ವಾಹನದಿಂದ ಕೆಳಕ್ಕಿಳಿದು ವಾಹನದ ಬಾಗಿಲು ತೆರೆದು ರೋಸೀಯನ್ನು ಕೆಳಕ್ಕೆ ಇಳಿಯಲು ಸಹಾಯ ಮಾಡಿದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಪೀಪಲ್ಸ್ ರಿಪಬ್ಲಿಕ್ ಚೀನಾದಲ್ಲಿ….: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ಸುತ್ತಲೂ ಆಕಾಶದ ಒಳಗೆ ಮೋಡಗಳ ಜೊತೆಗೆ ಸಾಗರದ ಅಲೆಗಳಂತೆ ಕಣ್ಣು ಹಾಯುವವರೆಗೂ ಬೆರೆತುಹೋಗಿರುವ ಅನಂತ ಗಿರಿ ಶಿಖರ ಶ್ರೇಣಿಗಳು. ತಣ್ಣನೆ ರಾತ್ರಿಯಲ್ಲಿ ಚಳಿಯ ರಗ್ಗನ್ನೊದ್ದು ಕಣ್ಣುಜ್ಜಿಕೊಂಡು ಪೂರ್ವದಲ್ಲಿ ಬೆಟ್ಟಗಳ ಕಡೆಗೆ ಸೂರ್ಯನು ನೋಡುತ್ತಿದ್ದನು. ನಡುವೆ ಬಿಳಿ ಮುಗಿಲು ಮತ್ತು ಮಂಜಿನ ತೆರೆಗಳ ಸರಸ. ಎಲ್ಲವನ್ನು ಸೀಳಿಕೊಂಡು ಆಕಾಶವನ್ನೇ ಮೆಟ್ಟಿಲು ಮಾಡಿಕೊಂಡು ಗಿರಿ ಶಿಖರಗಳ ಮೇಲೆ ಎದ್ದು ಬಿದ್ದು ಚಾಚಿ ಮಲಗಿರುವ ಡ್ರ್ಯಾಗನ್ ಮಹಾಗೋಡೆಗಳು.
ಚೀನಾ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಭೂಲೋಕದ ಅದ್ಭುತ ಪುಟ್ಟ ದ್ವೀಪ ಸಿಂಗಾಪುರ: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಮ್ಮ ಜೊತೆಗೆ ಬಂದಿದ್ದ ಮಹಿಳೆಯೊಬ್ಬರು ಹೋಟಲ್‌ನಲ್ಲಿ ಊಟ ಮಾಡುತ್ತಿದ್ದಾಗ ನಮ್ಮ ದೇಶದವರೇ ಆದ ಹೋಟಲ್ ಮಾಲಿಕನಿಗೆ `ಸಿಂಗಾಪುರದಲ್ಲಿ ಕ್ರೈಮ್ ರೇಟ್ ಏನಿದೆ?’ ಎಂದು ಕೇಳಿಬಿಟ್ಟರು. ಆತ, `ಮೇಡಮ್ ಸಿಂಗಾಪುರದಲ್ಲಿ ಕ್ರೈಮ್ ರೇಟ್ ಝೀರೋ. ಅದೆಲ್ಲ ಭಾರತದಲ್ಲಿ’ ಎಂದು ಕೋಪ ಮಾಡಿಕೊಂಡು ಹೇಳಿದರು.
ಡಾ. ವೆಂಕಟಸ್ವಾಮಿ ಪ್ರವಾಸ ಕಥನದಲ್ಲಿ ಸಿಂಗಪೂರ್‌ ಕುರಿತ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ