Advertisement

Tag: DR. Vinathe Sharma

ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ

ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…

Read More

ಆಸ್ಟ್ರೇಲಿಯಾದ ಆಂಟಿ-ಇಮಿಗ್ರೇಷನ್ ಪ್ರದರ್ಶನ: ಡಾ. ವಿನತೆ ಶರ್ಮ ಅಂಕಣ

ಹೋದ ಭಾನುವಾರ ಆಸ್ಟ್ರೇಲಿಯಾದ ಎಲ್ಲಾ ರಾಜಧಾನಿ ನಗರಗಳಲ್ಲಿ ಮತ್ತು ಕೆಲ ಮುಖ್ಯ ಪಟ್ಟಣಗಳಲ್ಲಿ ನಡೆದ ವಲಸೆ-ವಿರೋಧ ಪ್ರದರ್ಶನ ಅನೇಕ ಪ್ರಶ್ನೆಗಳನ್ನು ಹೊರಹಾಕಿದೆ. ಆಸ್ಟ್ರೇಲಿಯಾಕ್ಕೆ ಬರುವ ವಲಸೆಗಾರರ ಸಂಖ್ಯೆ ಮಿತಿಮೀರಿದೆಯೆ? ಈ ವಲಸೆಗಾರರಿಂದ ಸ್ಥಳೀಯ ಆಸ್ಟ್ರೇಲಿಯನ್ನರಿಗೆ ಕಷ್ಟವಾಗುತ್ತಿದೆಯೆ? ಮಿತಿಮೀರಿದ ವಲಸೆಗಾರರ ಸಂಖ್ಯೆಯಿಂದ ಹೌಸಿಂಗ್, ಉದ್ಯೋಗದ ಅವಕಾಶ, ಆರೋಗ್ಯ ಮುಂತಾದ ವಿಷಯಗಳಲ್ಲಿ ಸಮಸ್ಯೆ ಉಂಟಾಗಿದೆಯೇ? ಈಗಿರುವ ಲೇಬರ್ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ವಲಸೆಯನ್ನು ಹೆಚ್ಚಿಸಿದೆಯೇ?
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮಕ್ಕಳ ಶೋಷಣೆಯ ಪಾಪಿಷ್ಟರು: ಡಾ. ವಿನತೆ ಶರ್ಮಾ ಅಂಕಣ

ಹದಿನೆಂಟು ವರ್ಷವಾದಾಗ ಒಬ್ಬ ವ್ಯಕ್ತಿ ‘adult’ ಎಂದು ಸರ್ಕಾರ ಹೇಳುತ್ತದೆ. ಇವರು ತಮ್ಮ ಜೀವನಕ್ಕೆ ತಾವೇ ಸಂಪೂರ್ಣವಾಗಿ ಜವಾಬ್ದಾರರು. ಪೂರ್ಣಾವಧಿ ಉದ್ಯೋಗದಲ್ಲಿದ್ದು ಮುಂದೆ ತಮ್ಮದೇ ಕುಟುಂಬ ಆರಂಭಿಸಿದಾಗ ಇವರ ಮಕ್ಕಳು ಚೈಲ್ಡ್ ಕೇರ್ ಸೆಂಟರ್‌ಗೆ ಹೋಗುವುದು ಅನಿವಾರ್ಯವಾಗುತ್ತದೆ. ಪಾರ್ಟ್ ಟೈಮ್ ಕೆಲಸ ಮಾಡುತ್ತಾ ಮಕ್ಕಳನ್ನು ಪೋಷಿಸುತ್ತೀವಿ ಎಂದರೆ ಅವರ ಕೆರಿಯರ್‌ಗೆ ದೊಡ್ಡ ಹೊಡೆತ. ಅಲ್ಲದೆ ಒಂದೂವರೆ ಸಂಬಳವಿದ್ದರೆ ಇತ್ತ ಕಡೆ ಕುಟುಂಬದ ಖರ್ಚುಗಳನ್ನು ತೂಗಿಸಲು ಕಷ್ಟ. ಅತ್ತ ಕಡೆ ಸರಕಾರದಿಂದ welfare ಸಹಾಯ ಸಿಗುವುದಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಶರತ್ಕಾಲದ ರಂಗುರಂಗಿನ ಪ್ರಚಾರ: ಡಾ. ವಿನತೆ ಶರ್ಮ ಅಂಕಣ

ಕಾನೂನಿನ ಪ್ರಕಾರ ಗೋಡೆ ಗ್ರಫಿಟಿ ಆರ್ಟ್, ಮಸಿ ಬಳೆಯುವುದು ಇಂಥವುದೆಲ್ಲಾ ಅಪರಾಧಗಳು. ಬಲವಾದ, ಅದರಲ್ಲೂ ಕೇಂದ್ರೀಯ ವಿರೋಧಪಕ್ಷದ ನಾಯಕರಾದ ಪೀಟರ್ ಡಟ್ಟನ್ ಅವರ ಭಿತ್ತಿಚಿತ್ರಕ್ಕೆ ಮಸಿ ಬಳೆದದ್ದನ್ನ ನೋಡಿ ನನಗೆ ಆಶ್ಚರ್ಯವಾಯ್ತು. ಅದ್ಯಾರೊ ಬಹಳ ಧೈರ್ಯವಂತರಿರಬೇಕು ಎಂದುಕೊಂಡೆ. ಇಲ್ಲವೇ, ಡಟ್ಟನ್ ಅವರ ಸ್ವಲ್ಪವೂ ಸತ್ವವಿಲ್ಲದ, ಅಸತ್ಯದ, ಅಸಂಗತ ಮಾತುಗಳು, ಹೇಳಿಕೆಗಳಿಂದ ಬೇಸತ್ತು ಅವರ ಭಿತ್ತಿಚಿತ್ರದ ಮುಖಕ್ಕೆ ಮಸಿಬಳೆಯುವ ಯೋಚನೆ ಬಂದಿರಬೇಕು. ಅವರ ಬಳಿ ಸತ್ವಯುತ, ಅಭಿವೃದ್ಧಿ-ಪರ, ಜನ-ಪರ ಆಶ್ವಾಸನೆಗಳು ಇಲ್ಲದಿರುವುದು ಮಸಿಬಳೆದ ಕಿಡಿಗೇಡಿಗಳಿಗೆ ಅದೆಷ್ಟು ನಿರಾಸೆ ತಂದಿರಬೇಕು ಎಂದೆನಿಸಿತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಗಣೇಶ ತರುವ ಸುಖ, ಸಂತೋಷ…: ವಿನತೆ ಶರ್ಮಾ ಅಂಕಣ

ಈ ಪ್ರಪಂಚದ ಒಂದಷ್ಟು ದೇಶಗಳನ್ನು ಸುತ್ತುವಾಗ ಗಣೇಶನ ಖ್ಯಾತಿ ಅಚ್ಚರಿ ತಂದಿತ್ತು. ಯೂರೋಪ್, ಯುನೈಟೆಡ್ ಕಿಂಗ್ಡಮ್ ಅಲ್ಲಂತೂ ಗಣೇಶನ ಪರಿಚಯ ಸುಮಾರು ಜನರಿಗಿದೆ. ಅಂದಚೆಂದಕ್ಕೆಂದು ಅವನ ಮೂರ್ತಿಗಳನ್ನು ಇಟ್ಟಿರುವುದು ದಿಟ. ನಮ್ಮ ಆಸ್ಟ್ರೇಲಿಯದಲ್ಲೇಕೋ ಗಣಪನ ಹೆಸರು ಜನರಿಗೆ ಅಷ್ಟೊಂದು ಗೊತ್ತಿಲ್ಲ. ‘ಯು.ಕೆ. ಮತ್ತು ಅಮೇರಿಕಕ್ಕೆ ಹೋಲಿಸಿದರೆ ಆಸ್ಟ್ರೇಲಿಯಾ ಇಪ್ಪತ್ತು ವರ್ಷಗಳಷ್ಟು ಹಿಂದಿದೆ’ ಎನ್ನುವ ಜಾಣ್ಣುಡಿ ನಿಜವೇನೂ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ