Advertisement

Tag: DR. Vinathe Sharma

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಆಸ್ಟ್ರೇಲಿಯಾದ ‘ಬಿಗ್ ಥಿಂಗ್ಸ್’ ಆಕರ್ಷಣೆಗಳು

ಏನಿದು ‘ಬಿಗ್ ಥಿಂಗ್ಸ್’ ಎಂದು ಮೊದಲ ಬಾರಿ ಕೇಳಿದಾಗ ನನ್ನ ಆಸ್ಟ್ರೇಲಿಯನ್ ಸ್ನೇಹಿತೆಯ ಗಂಡ ಬಲು ಸೊಗಸಾಗಿ ವಿವರಿಸಿದ್ದರು. ಒಂದೂರಿನ ಜನರು ಸೇರಿ ತಮಗೆ ಆಪ್ತವೆನಿಸಿದ ಹಣ್ಣು, ಆಹಾರ, ಪ್ರಾಣಿ, ಪಕ್ಷಿ, ಮರ ಇತ್ಯಾದಿಗಳಲ್ಲಿ ಒಂದನ್ನು ಆರಿಸಿಕೊಂಡು ಅದನ್ನು ದೊಡ್ಡ ಗಾತ್ರದ ಶಿಲ್ಪ ಕೃತಿಯಾಗೋ, ಲೋಹ ಕಲಾ ಕೃತಿಯಾಗಿಯೋ ನಿರ್ಮಿಸಿ ಹೆಮ್ಮೆಯಿಂದ ಆ ಪ್ರತಿಮೆಯನ್ನು ತಮ್ಮೂರಲ್ಲಿ ಸ್ಥಾಪಿಸುವುದು. ಕ್ರಮೇಣ ಅದಕ್ಕೆ ಪ್ರಚಾರ ಕೊಟ್ಟು ಅದನ್ನು ದೇಶದ ‘ಬಿಗ್ ಥಿಂಗ್ಸ್’ ಪಟ್ಟಿಗೆ ಸೇರುವಂತೆ ಮಾಡುವುದು. ಇದರಿಂದ ಆ ಊರಿಗೆ ಅದೇನೋ ವಿಶೇಷ ಗುರುತು ಸಿಕ್ಕಿದಂತಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

‘ಆಲ್ ಈಸ್ ಕಾಮ್’ ಎನ್ನುವ ಕ್ರಿಸ್ಮಸ್ ಹಬ್ಬ

ಅದು ಚಳಿಗಾಲದಲ್ಲಿ ಬರುವ ಒಂದು ಸಂಕ್ರಮಣದ ದಿನ. ಆ ದಿನದಿಂದ ಸೂರ್ಯನ ಬೆಳಕು ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ‘ಆಲ್ ಈಸ್ ಬ್ರೈಟ್’ ಎನ್ನುವ ಪದಗಳಿಗೆ ಹೊಸ ಅರ್ಥ ಹೊಳೆಯುತ್ತದೆ. ಹೊಸ ಬೆಳಕನ್ನ, ಸೂರ್ಯ ರಶ್ಮಿಯನ್ನ ತರುವ ಚೇತನವೊಂದು ಪ್ರಕೃತಿಯಲ್ಲಿ ಮೂಡಿತೇನೊ ಎನ್ನುವ ನಂಬಿಕೆ ಹುಟ್ಟುತ್ತದೆ. ರೋಮನ್ನರು ಆ ದಿನವನ್ನೇ ಪ್ರಶಸ್ತವೆಂದು ಆರಿಸಿಕೊಂಡರು. ಅವರು ‘ಧರ್ಮಬಾಹಿರ’ವೆಂದು ತಿಳಿದಿದ್ದ ಪೇಗನ್ ಸಂಸ್ಕೃತಿಯ ಹಬ್ಬಗಳ ಹುಟ್ಟಡಗಿಸಲು ಕೂಡ ಡಿಸೆಂಬರ್ ತಿಂಗಳನ್ನ….

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ