Advertisement

Tag: DS Nagabhushan

ಗಾಂಧಿ ಕಥನ ಕುರಿತು ನಾಗಭೂಷಣ ಕಥನ

ನಿನ್ನೆ ಇರುಳು ತೀರಿಹೋದ ನಿಷ್ಠುರ ಮನಸಿನ ಕನ್ನಡದ ವಿಮರ್ಶಕ ಡಿ.ಎಸ್.ನಾಗಭೂಷಣ ಕೈಗೆತ್ತಿಕೊಂಡ ಕೆಲಸವನ್ನು ತಪಸ್ಸಿನಂತೆ ಕುಳಿತು ಮುಗಿಸುತ್ತಿದ್ದ ಶ್ರಮಜೀವಿ ಬರಹಗಾರರಾಗಿದ್ದರು. ತುರ್ತು ಪರಿಸ್ಥಿತಿಯ ಕಾಲದಲ್ಲಿ ಆಕಾಶವಾಣಿ ದೆಹಲಿಯಿಂದ ಬರುತ್ತಿದ್ದ ಕನ್ನಡ ವಾರ್ತೆಗಳ ಪರಿಚಿತ ಮತ್ತು ಜನಪ್ರಿಯ ರೇಡಿಯೋ ಧ್ವನಿಯಾಗಿದ್ದರು.. ಮಹಾ ಜಗಳಗಂಟರೂ ಮತ್ತು ಅಷ್ಟೇ ಮುಗ್ಧರೂ ಆಗಿದ್ದ ನಾಗಭೂಷಣರು ತಮ್ಮ ರೇಡಿಯೋ ಕಾರ್ಯಕ್ರಮ, ಪತ್ರಿಕಾ ಸಂಪಾದಕೀಯ ಬರಹಗಳು ಮತ್ತು ಸಾರ್ವಜನಿಕ ಭಾಷಣಗಳಿಂದ ಬಹಳ ಕಾಲ ನೆನಪಿನಲ್ಲಿ ಉಳಿಯಬಲ್ಲವರು. ಈ ಸಲದ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಪುಸ್ತಕದ ಕುರಿತು ಈ ಹಿಂದೆ ಅವರು ಬರೆದಿದ್ದ ಲೇಖನವೊಂದು ಅವರ ನೆನಪಿಗಾಗಿ ಇಲ್ಲಿದೆ.

Read More

ಡಿ.ಎಸ್.ಎನ್ ಅವರ ‘ಗಾಂಧಿ ಕಥನ’ವೆಂಬ ಗಾಂಧಿಯ ಗಂಧ: ಎಚ್.ಆರ್.ರಮೇಶ್ ಲೇಖನ

“ಗಾಂಧಿ ದಿನದಿನಕ್ಕೂ ಪ್ರಸ್ತುತವಾಗುತ್ತ ಹೋಗುತ್ತಾರೆ. ಗಾಂಧಿ ಲೋಕದ ಬದುಕಿನ ಭವಿಷ್ಯ. ಗಾಂಧಿಯನ್ನು ಯಾವರೂಪದಲ್ಲಾದರೂ ಎದುರಾಗಲೇಬೇಕು. ಅವರ ಚಿಂತನೆಗಳಿಲ್ಲದ ಮುಂದಿನ ಸಮಾಜವನ್ನು ಕಟ್ಟಲು ಆಗುವುದಿಲ್ಲ. ಅವರ ಸಂಕೀರ್ಣವಾದ ವ್ಯಕ್ತಿತ್ವದಿಂದಾಗಿಯೇ ಅವರ ಜೊತೆ ಜಗಳಕ್ಕೆ ವಿಫುಲವಾದ ಅವಕಾಶವೂ ಇದೆ. ಅವರು ನಿಜ ಅರ್ಥದಲ್ಲಿ ಹೀರೋ. ಬದುಕಿನ ತೀವ್ರತೆರನಾದ ಸಂದರ್ಭಗಳನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ