Advertisement

Tag: E Magazine

ಸೋಕಿದ ಕಹಿಯನ್ನು ಒಳಗಿಳಿಸಿಕೊಳ್ಳದೆ, ಸಿಹಿಯನಷ್ಟೇ ಹಂಚುತ್ತಾ….

೫೭ ವರ್ಷಗಳ ತಮ್ಮ ಬದುಕಿನ ಪಯಣದ ಬಗ್ಗೆ ಅವರ ಮಾತಿನಲ್ಲಿ ಸಂತೃಪ್ತಿಯಿತ್ತು. ಸವಾಲು, ಸಮಸ್ಯೆ, ಸಣ್ಣತನ, ಮೋಸ, ರಾಜಕೀಯಗಳ ಬಗ್ಗೆ ಒಂದು ಶಬ್ದವನ್ನೂ ವ್ಯಯಿಸದೆ, ತಮ್ಮ ಜ್ಞಾನ, ಉದಾತ್ತ ವಿಚಾರಗಳು, ಸಕಾರಾತ್ಮಕ ಸಂಗತಿಗಳ ಬಗ್ಗೆ ನಿರರ್ಗಳವಾಗಿ ಮಾತನಾಡಿದರು. ಅಲ್ಲಿ ಕೃತಕತೆಗೆ, ಕೃತ್ರಿಮಕ್ಕೆ ಆಸ್ಪದವೇ ಇರಲಿಲ್ಲ. ಅವರೊಳಗಿನ ಶುದ್ಧ ಆನಂದವನ್ನು ಸುತ್ತ ಪಸರಿಸುವ ಬೆಳಕಿನ ನದಿಯಂತೆ ಹರಿದರು. ಮಾತಾಡಿದರು. ನೃತ್ಯ ಮಾಡಿದರು. ಅದೊಂದು ಅನಿರ್ವಚನೀಯ ಅನುಭವ.
ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ನಮ್ಮನ್ನು ದೇವರೇ ಕಾಪಾಡಬೇಕು!

ನಾವಿಲ್ಲದಾಗ ನಮ್ಮ ಬೆಳೆಯನ್ನು ಕಾಪಾಡುವುದು ಹೇಗೆ ಎಂಬ ಪ್ರಶ್ನೆಗೆ ನನಗೆ ಇನ್ನೂ ಉತ್ತರ ಸಿಕ್ಕಿರಲಿಲ್ಲ. ಅಲ್ಲಿಯೇ ಮನೆ ಮಾಡಿಕೊಂಡು ಇರುವುದು ನನಗೆ ಇನ್ನೂ ಸಾಧ್ಯವಿರಲಿಲ್ಲ. ಹೊಲದಲ್ಲಿ ಕ್ಯಾಮೆರಾ ಹಾಕೋಣ ಅಂತಲೂ ಯೋಚಿಸಿದೆ. ಆದರೆ ಹಾಗೆ ಮಾಡಲು ಅಲ್ಲೊಂದು ತೋಟದ ಮನೆಯಾದರೂ ಬೇಕಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 19ನೇ ಕಂತು

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ