Advertisement

Tag: Education

ಅತಿ ವಿನಯಂ ಧೂರ್ತ ಲಕ್ಷಣಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನೇರವಾದಿಯಾಗಿದ್ದರಿಂದ ನನಗೆ ಟಿಸಿಹೆಚ್ ನಲ್ಲಿ ನಮ್ಮಂತಹ ಕೆಲವರನ್ನು ಹತ್ತಿಕ್ಕುವ ಪ್ರಯತ್ನವು ನಡೆಯುತ್ತಿತ್ತೇ ವಿನಃ ಯಾರೂ ನಮಗೆ ಸಪೋರ್ಟ್ ಮಾಡಲಿಲ್ಲ. ಈ ರೀತಿಯ ಸ್ಥಿತಿ ಇದ್ದುದರಿಂದ ನಾವು ಯಾವುದೇ ಅಸೈನ್ ಮೆಂಟ್ ಅನ್ನು ಕಾಲಕಾಲಕ್ಕೆ ಬರೆದು ಕೊಡುತ್ತಿದ್ದೆವು. ಇನ್ನು ಪ್ರಾಕ್ಟೀಸ್ ಟೀಚಿಂಗ್‌ನಲ್ಲಿ ಒಂದು ಸಣ್ಣ ತಪ್ಪಿಗೂ ಅವಕಾಶ ಮಾಡಿಕೊಡ್ತಾ ಇರಲಿಲ್ಲ. ಆಗ ನಾವು ಪ್ರಾಕ್ಟಿಕಲ್ ಕ್ಲಾಸ್ ಕೊಡಬೇಕಾಗಿತ್ತು. ಅದಕ್ಕೆ ಒಂದು ಅವಧಿಯ ಪಾಠಕ್ಕೆ 50 ಅಂಕಗಳು ಇದ್ದವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಟೋಬಿ ಎಂಬ ಶಿಕ್ಷಕ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಟೋಬಿ ಸ್ಪಷ್ಟ ವಿಚಾರಗಳಿಗೆ ಬಂದಿದ್ದರು. ನೀವು ಉದ್ಯೋಗರಂಗವನ್ನು ಪ್ರವೇಶಿಸಿದ ಮೇಲೂ ಕೆಲಸ ಕಾರ್ಯ ಚೆನ್ನಾಗಿ ನಿರ್ವಹಿಸಲು, ಪದೋನ್ನತಿ ಪಡೆಯಲು, ಸಹೋದ್ಯೋಗಿಗಳೊಡನೆ ಬೆರೆಯಲು, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು, ನಿಮಗೆ ನಿಜಕ್ಕೂ ನೆರವಾಗುವುದು ಜೀವನಾನುಭವವೇ. ನಂತರ ಈ ಜೀವವಾನುಭವದಿಂದ ಮೂಡುವ ಜ್ಞಾನಾನುಭವ ಮತ್ತು ಜೀವನ ಕೌಶಲ್ಯ. ವ್ಯಕ್ತಿತ್ವ ನಿರ್ಮಾಣಗಳ ದಾರಿ ಚಿಕ್ಕ ವಯಸ್ಸಿನಲ್ಲೇ ದೊರಕಬೇಕು. ಮಕ್ಕಳ ಬಾಲ್ಯದಲ್ಲೇ ಇದಕ್ಕೆ ಭದ್ರ ಬುನಾದಿ ಹಾಕಬೇಕು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಆರನೆಯ ಬರಹ

Read More

ಸ್ಮಾರ್ಟ್ ಬೋರ್ಡ್..!: ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ

ಸ್ಮಾರ್ಟ್‌ ಬೋರ್ಡ್‌ ಬರುವುದಕ್ಕಿಂತ ಮುಂಚೆ ತರಗತಿ ಮುಗಿಸಿದಾಗ ರಮೇಶ ಅವರ ಅವತಾರ ಮೆಚ್ಚಿ ವಾಹ್‌ ಶಿಕ್ಷಕರೆಂದರೆ ಹೀಗಿರಬೇಕು ಎನ್ನುವಂತಿದ್ದರು, ಸುಣ್ಣದಿಂದ ಮುಳುಗಿದ ಅವರ ಕೈಗಳು, ಬಣ್ಣ ಬದಲಾಯಿಸಿಕೊಂಡು ಬಿಳಿ ಬಟ್ಟೆಯಂತಿದ್ದ ಅವರ ಪ್ಯಾಂಟ್‌, ಅಂಗಿ ಅಲ್ಲಲ್ಲಿ ಕೈ ತಗುಲಿ ಮುಖಕ್ಕೂ ಹತ್ತಿದ್ದ ಸೀಮೆ ಸುಣ್ಣದ ಬಿಳಿ ಯಾರೇ ನೋಡಿದರೂ ಇವರು ಗಣಿತ ಶಿಕ್ಷಕರೆಂದು ಗುರುತಿಸಬಹುದಾದ ಮಾದರಿ ರೂಪ.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಶೈಕ್ಷಣಿಕ ಬರಹ ನಿಮ್ಮ ಓದಿಗೆ

Read More

ಬದುಕಲು ಕಲಿತೆವು: ರಂಜಾನ್‌ ದರ್ಗಾ ಸರಣಿ

ಕಿಚ್ಚಿನಲ್ಲಿ ಕೋಲ ಬೈಚಿಟ್ಟಾಗ ಎರಡೂ ಕೋಲುಗಳು ಕಿಚ್ಚಿನಿಂದಾಗಿ ನಿಗಿನಿಗಿ ಕೆಂಡಗಳಾಗುತ್ತವೆ. ಅವು ನಿಗಿನಿಗಿ ಕೆಂಡವಾದ ನಂತರ ಒಂದೇ ತೆರನಾದಂತೆ. ಒಂದು ದೀಪದಿಂದ ಇನ್ನೊಂದು ದೀಪವನ್ನು ಹಚ್ಚಿಕೊಂಡಾಗ ಆ ಎರಡೂ ದೀಪಗಳು ಒಂದೇ ರೀತಿಯ ಬೆಳಕು ಕೊಡುತ್ತವೆ. ಹೀಗೆ ಬಸವಣ್ಣನವರು ಗುರು-ಶಿಷ್ಯ ಸಂಬಂಧದ ಕುರಿತು ಹೇಳಿದ್ದಾರೆ. ಕೆಂಡಗಳ ಶಾಖ, ದೀಪಗಳ ಬೆಳಕು ಒಂದೇ ರೀತಿಯವು ಆಗುತ್ತವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಶಹಬ್ಬಾಸ್‌ಗಿರಿ ಎಂಬ ಕಲಿಕಾ ಅಸ್ತ್ರ: ಅನುಸೂಯ ಯತೀಶ್ ಸರಣಿ

ಮೆಚ್ಚುಗೆಯ ಮಾಯಾದಂಡಕ್ಕೆ ಅತಿ ಹೆಚ್ಚಿನ ಮಹತ್ವ ಇರುತ್ತದೆ. ನಮಗೆ ತರಬೇತಿ ನೀಡುವಾಗಲು ಇದೆ ಅಂಶಗಳನ್ನು ಹೇಳಲಾಗುತ್ತದೆ‌. ಹೊಗಳಿಕೆಯಿಂದ ಲಾಭವೇ ಆಗುತ್ತದೆ. ಒಂದು ವೇಳೆ ಲಾಭವಾಗದಿದ್ದರೂ ಪರವಾಗಿಲ್ಲ ಈ ದಂಡವನ್ನ ಪದೇ ಪದೇ ಪ್ರಯೋಗಿಸಿ ಕಲಿಕೆಗೆ ಹುರಿದುಂಬಿಸಬೇಕು ಎಂಬ ವಿಚಾರ ಆಗಾಗ ಚರ್ಚೆಗೆ ಬರುತ್ತದೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ