Advertisement

Tag: Elephants

ಸಲಕರಣೆಗಳನ್ನು ಅನ್ವೇಷಿಸುವ ಮನುಷ್ಯರ ಮನೋಲೋಕದ ಕತೆಯಿದು

ನ್ಯೂಯಾರ್ಕ್ ಸರ್ಕಾರ ಎ.ಸಿ. ವಿದ್ಯುತ್ ನ ಅಪಾಯದ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿ, ಎಂಜಿನಿಯರುಗಳು ಮತ್ತು ತಜ್ಞರಿಂದ ಮಾಹಿತಿ ಕಲೆ ಹಾಕಿತು. ವೆಸ್ಟಿಂಗ್‌ಹೌಸ್‌ನ ಪರವಿದ್ದ ಎಂಜಿನಿಯರುಗಳು ಅಪಾಯವನ್ನು ಅಲ್ಲಗೆಳೆದರೆ, ಎಡಿಸನ್ ಪರವಿದ್ದ ತಜ್ಞರು ಎ.ಸಿ. ವಿದ್ಯುತ್ ವ್ಯವಸ್ಥೆಯನ್ನು ಮಾನವರನ್ನು ಅರೆಗಳಿಗೆಯಲ್ಲೇ ಕೊಲ್ಲಬಲ್ಲ ರಕ್ಕಸ ಶಕ್ತಿಯೆಂಬಂತೆ ಬಿಂಬಿಸಿದರು. ವೆಸ್ಟಿಂಗ್‌ಹೌಸ್ ಮತ್ತು ಎಡಿಸನ್ ನಡುವಿನ ಈ ವ್ಯಾವಹಾರಿಕ ಕದನದಲ್ಲಿ, ತಾನು ನಿರ್ಲಿಪ್ತನೆಂದು ಘೋಷಿಸಿಕೊಂಡ ಹೆರಾಲ್ಡ್ ಬ್ರೌನ್, ಎ.ಸಿ. ವಿದ್ಯುತ್ತಿನ ವಿರುದ್ಧ..”

Read More

ಸ್ನೇಹದ ದೋಣಿಯಲಿ ಆನೆಗಳ ನೆನಪಿನ ಪಯಣ

ಜೆನ್ನಿ ಮತ್ತು ಷರ್ಲಿ ಒಂದೇ ಲಾಯದಲ್ಲಿದ್ದರೂ, ಅಕ್ಕ-ಪಕ್ಕದ ಸ್ಟಾಲ್‌ಗಳಲ್ಲಿ ಇರಲಿಲ್ಲ. ಮಧ್ಯದಲ್ಲಿ ಕಬ್ಬಿಣದ ಗೇಟುಗಳು ಇದ್ದವು. ಜೆನ್ನಿಯ ಚಡಪಡಿಕೆಯನ್ನು ಕೇಳಿದ ಷರ್ಲಿ ತಾನೂ ಚಡಪಡಿಸತೊಡಗಿದಳು. ತಮ್ಮ ಸ್ಟಾಲ್‌ಗಳ ನಡುವೆ ಇದ್ದ ಗೇಟುಗಳ ಸಂದಿಗಳ ಮೂಲಕ ತಮ್ಮ ಸೊಂಡಿಲುಗಳನ್ನು ಚಾಚಿ ಹೇಗಾದರೂ ಮಾಡಿ ಒಂದನ್ನೊಂದು ಮುಟ್ಟಲು ಎರಡೂ ಆನೆಗಳು ಪ್ರಯತ್ನ ಪಡಲಾರಂಭಿಸಿದವು. ಗೇಟುಗಳ ತಳ್ಳುವಿಕೆ, ಜೋರಾದ ಘರ್ಜನೆ-ಘೀಳಿಡುವಿಕೆಗಳೂ ಪ್ರಾರಂಭವಾದವು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ