Advertisement

Tag: essay

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಒಡಹುಟ್ಟಿದವನ ಒಡಲಾಳದ ನೋವು!: ಶರಣಗೌಡ ಪಾಟೀಲ ತಿಳಗೂಳ ಪ್ರಬಂಧ

ಬಸ್ ಡಾಂಬರ್ ರಸ್ತೆ ಸೀಳಿಕೊಂಡು ಅರ್ಧ ದಾರಿ ಕ್ರಮಿಸಿತು. ಇದ್ದಕ್ಕಿದ್ದಂತೆ ಬಸ್ಸಿನಲ್ಲಿ ಜೋರಾಗಿ ಅಳುವ ಧನಿಯೊಂದು ಕೇಳಿ ಬಂದಿತು. ಎಲ್ಲರೂ ಗಾಬರಿಯಾಗಿ ಅತ್ತಕಡೆ ಗಮನ ಹರಿಸಿದರು. ನಾಗಚಂದ್ರನೂ ಆ ಕಡೆ ಹೊರಳಿ ನೋಡಿದ. ಇವನಿಗೆ ಆಶ್ಚರ್ಯದ ಜೊತೆಗೆ ಗಾಬರಿಯೂ ಆಯಿತು. ಅಳುವ ವ್ಯಕ್ತಿ ಸಾಮಾನ್ಯನಂತೆ ಕಾಣಿಸುತ್ತಿರಲಿಲ್ಲ. ಆತ ಬಟ್ಟೆ ಶಿಸ್ತಿನ ವ್ಯಕ್ತಿಯಾಗಿದ್ದ.
ಶರಣಗೌಡ ಬಿ. ಪಾಟೀಲ ತಿಳಗೂಳ ಪ್ರಬಂಧ ನಿಮ್ಮ ಓದಿಗೆ

Read More

ರಾಜಕ್ಕಳ ನಿರ್ಧಾರ…!: ಶರಣಗೌಡ ಬಿ ಪಾಟೀಲ ಬರೆದ ಪ್ರಬಂಧ

“ಮಗಳಿಗೆ ನೌಕರಿ ಸಿಕ್ಕರೆ ಗುಂಡಪ್ಪನ ಬಡತನ ದೂರಾಗ್ತದೆ. ನಾವಂತೂ ಇಡೀ ಜೀವನ ಬಡತನದಾಗೇ ಕಳೆದವಿ. ಮೊದಲು ಹ್ಯಾಂಗ ಇದ್ದೇವೋ ಈಗಲೂ ಹಂಗೇ ಇದ್ದೀವಿ. ನಮ್ಮಿಂದ ಹೊಸ ಮನೆ ಕಟ್ಟಿಸೋದಾಗಲಿ ಹಳೆ ಮನೆ ರಿಪೇರಿ ಮಾಡಿಸೋದಾಗಲಿ ಯಾವದೂ ಆಗಲಿಲ್ಲ” ಅಂತ ಸುಭಾಷ ನೊಂದು ನುಡಿದಾಗ “ನಮ್ಮ ಮಕ್ಕಳು ಆವಾಗ ಸರಿಯಾಗಿ ಓದಲಿಲ್ಲ, ನಾವೂ ಹೆಚ್ಚಿನ ಪ್ರೋತ್ಸಾಹ ನೀಡಲಿಲ್ಲ.
ಶರಣಗೌಡ ಬಿ ಪಾಟೀಲ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಜನಗಣಮನ..

ಎಲ್ಲರೂ ತಮ್ಮಷ್ಟಕ್ಕೆ ತಾವು ಮರೆತು ಹೋದವರಂತೆ ಗಪ್ ಚುಪ್! ಪ್ರತಿದಿನದ ಸಂತೆಯಾದ್ದರಿಂದ ಅಲ್ಲಿ ಅವರಿಗೆ ಎಲ್ಲವೂ ಯಾಂತ್ರಿಕ. ಆಕಳಿಕೆ ಬಂದರೂ ಕಸುವಾಕಿ ಬಿಗಿ ಹಿಡಿಯುತ್ತಾರೆ. ನೊಣವೊಂದು ಮೊಣಕಾಲು ತುರಿಸಿದರೂ ಹಲ್ಲುಕಚ್ಚಿ ಹಿಡಿಯುತ್ತಾರೆ. ನೆಟ್ಟ ನಿಂತ ಕಾಲು, ಸೆಟೆದು ನಿಂತ ಭಂಗಿ ಊಹೂಂ ಅಲುಗುವಂತಿತ್ರಿಕೆಯೊಂದಿಗೆ ಮಾತು ನಿಲ್ಲಿಸಿದವಳನ್ನು ಗಮನಿಸಿದ ಹಿರೇಮಣಿ ಜೋರಾಗಿ ಗದರುವಂತೆ ಸವಧನ್ ಗದರಿಸುತ್ತಾನೆ. ಕಾಲುಗಳು ಪಕ್ಕಕ್ಕೆ ಬಡಿದುಕೊಳ್ಳುತ್ತವೆ.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ