Advertisement

Tag: Family

ಮನಸ್ಸಿನಂತೆ ಮಹದೇವ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸ್ವಲ್ಪ ಯಾಮಾರಿದರೂ, ಯಾರನ್ನಾದರೂ ನಿರಾಶೆ, ನಕಾರಾತ್ಮಕ ಮನಃಸ್ಥಿತಿಯ ಕುಳಿಯೊಳಗೆ ಸೆಳೆಯುವ ತಾಕತ್ತು ಅವರಿಗಿರುತ್ತದೆ. ಕೆಟ್ಟವರಲ್ಲ. ಬೇರೆಯವರಿಗೆ ಕೆಟ್ಟದ್ದನ್ನು ಹಾರೈಸುವುದಿಲ್ಲ. ಪರೋಪಕಾರಿಗಳಾಗಿಯೇ ಕಾಣುತ್ತಾರೆ. ಆದರೆ ನಿರಂತರ ನಿರಾಶೆ, ನೋವು, ದುಃಖದ ಕಥೆಗಳನ್ನೇ ನೆನಪು ಮಾಡಿಕೊಳ್ಳುತ್ತಾ, ಒಳ್ಳೆಯ ಬದಲಾವಣೆಯ ಸಾಧ್ಯತೆಯನ್ನೇ ಅಲ್ಲಗೆಳೆಯುತ್ತಾ ಬದುಕುವವರ ನಡುವೆ ಸಂತೋಷಪರ ವ್ಯಕ್ತಿಗಳು ಹೆಚ್ಚುಕಾಲ ಉಳಿಯಲಾಗುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ