Advertisement

Tag: Festival

ಮತ್ತೆ ಬಂದಿದೆ ಯುಗಾದಿ, ತರದು ಅಂದಿನ ಉಮೇದಿ

ಯುಗಾದಿಗೆ ಪರಿಸರದ ಕುರಿತ ಮಾತೇಕೆ? ಎಂದು ಪ್ರಶ್ನಿಸಬಹುದು ನೀವು!! ಚೈತ್ರಮಾಸದ ಪ್ರಾರಂಭದ ದಿನ ಯುಗಾದಿಯ ಆಚರಣೆ. ಪ್ರಕೃತಿಯ ಜೊತೆ ನಮ್ಮ ಸಂಬಂಧವನ್ನು ಆಚರಣೆಗಳ ಮುಖಾಂತರ ಗಟ್ಟಿಗೊಳಿಸಿಕೊಳ್ಳುತ್ತಾ ಬಂದ ದೇಶ ನಮ್ಮದು. ಪ್ರಕೃತಿ ಪೂಜೆಯೇ ನಮ್ಮ ಪೂರ್ವಿಕರ ನೈಜ ಆಚರಣೆಗಳಾಗಿದ್ದವು ಎಂಬುದು ನಮಗೆಲ್ಲ ತಿಳಿದ ಸಂಗತಿಯೇ..
ಪ್ರಕೃತಿ ಜೊತೆಗೆ ನಂಟಿರುವ ಯುಗಾದಿ ಹಬ್ಬ ಇಂದಿನ ದಿನಗಳಲ್ಲಿ ಹೇಗೆ ಆಚರಿಸಲ್ಪಡುತ್ತಿದೆ ಎನ್ನುವುದರ ಕುರಿತು ಬರೆದಿದ್ದಾರೆ ನಾಗರೇಖಾ ಗಾಂವಕರ

Read More

ಬೆಳಕು ಬಣ್ಣದ ಭ್ರಮಾಲೋಕ ​ರಿವರ್ ಫೈರ್

ಬ್ರಿಸ್ಬೇನ್ ಫೆಸ್ಟಿವಲ್ ಎನ್ನುವ ಆನಂದದ ಲೋಕದಲ್ಲಿ ಈ ಬಾರಿ ಉತ್ಸಾಹ ಒಂದು ತೂಕ ಹೆಚ್ಚೇ. ಕಳೆದೆರಡು ವರ್ಷಗಳಲ್ಲಿ ನಡೆಯದ ಉತ್ಸವ ಈ ಬಾರಿ ಹೆಚ್ಚು ರಂಗಿನಿಂದ ನಡೆಯುತ್ತಿದೆ. ಕಳೆದದ್ದನ್ನ ಗಿಟ್ಟಿಸಿಕೊಳ್ಳಲು ಹಬ್ಬದ ತಯಾರಿ ಜೋರಾಗೆ ನಡೆದಿದೆಯೆಂದು ಟಿವಿ ವಾಹಿನಿಗಳು ಬಿತ್ತರಿಸುತ್ತಿವೆ. ಈ ಫೆಸ್ಟಿವಲ್‌ ನಡೆಯುವ  ಮೂರು ವಾರಗಳ ಕಾಲದಲ್ಲಿ ಬರಹಗಾರರ ಶಿಬಿರ, ಅಂತಾರಾಷ್ಟ್ರೀಯ ಚಲನಚಿತ್ರ ಪ್ರದರ್ಶನ, ಕಲೆಗಳ ಪ್ರದರ್ಶನ, ಸೌತ್ ಬ್ಯಾಂಕಿನಲ್ಲಿ ಆಹಾರ ಮೇಳ ಇನ್ನೂ ಹಲವಾರು ವೈವಿಧ್ಯತೆಗಳುಳ್ಳ ಕಾರ್ಯಕ್ರಮಗಳಿರುತ್ತವೆ.ಇವೆಲ್ಲಕ್ಕೂ ಕಳಶವಿಡುವಂತೆ ಇಂದು ಉದ್ಘಾಟನೆಯ ಶನಿವಾರದಂದು ರಾತ್ರಿ River Fire ನಡೆಯುತ್ತದೆ.  ಬ್ರಿಸ್ಬೇನ್‌ ನದಿಯು ಪಟಾಕಿಗಳ ಬಣ್ಣಗಳನ್ನು ಪ್ರತಿಫಲಿಸುವ ಖುಷಿಯಲ್ಲಿ ಹರಿಯುತ್ತಿದೆ. ಈ ಬಾರಿಯ ಆಸ್ಟ್ರೇಲಿಯಾ ಪತ್ರದಲ್ಲಿ ಡಾ. ವಿನತೆ ಶರ್ಮ  ಸಡಗರದ ಸುದ್ದಿಯನ್ನು ಬರೆದಿದ್ದಾರೆ. 

Read More

ಹ್ಯಾಲೋವೀನ್ ಎಂಬ ಹೆದರಿಕೆಯ ಖುಷಿಗಳು:ವೈಶಾಲಿ ಬರಹ

ಹೈಟೆಕ್ ಆಗುತ್ತಿರುವ ಹಬ್ಬಗಳಲ್ಲಿ ಹ್ಯಾಲೋವೀನ್ ಕೂಡ ಹೊರತಲ್ಲ. ಭಯಾನಕ ಶಬ್ದ ಹೊರಡಿಸುವ ಚಿಕ್ಕ ಚಿಕ್ಕ ಸಾಧನಗಳು, ಮನೆಯೆಲ್ಲ ಹೊಗೆ ಹಾಕಿದಂತೆ ತೋರುವ ಲೈಟಿಂಗ್, ಲೇಸರ್ನಿಂದ ಭಯಾನಕ ಮುಖಗಳನ್ನು ಪರದೆಯ ಮೇಲೆ, ಕಿಟಕಿಯ ಮೇಲೆ ಮೂಡಿಸುವ ಸಾಧನಗಳು.

Read More

ದೀಪಾವಳಿ ಸ್ಪೆಷಲ್: ನರಕಾಸುರನೆಂಬ ನಮ್ಮೊಳಗಿನ ವಿಲನ್

ಮಲೆನಾಡಿನ ಹಬ್ಬಗಳ ಆಚರಣೆಗಳ ಬಗ್ಗೆ ಪತ್ರಿಕೆಗಳಿಗೆ ಏನು ವ್ಯಾಮೋಹವೊ ತಿಳಿಯದು. ಅಂತು ಪ್ರತಿ ಹಬ್ಬದಲ್ಲೂ ಒಂದು ಪೇಪರಲ್ಲಾದ್ರೂ ಕೃಷಿ ಕುಟುಂಬದ ಆಚರಣೆಯ ವಿವರಗಳನ್ನು, ಒಂಥರಾ ನಾಸ್ಟಾಲ್ಜಿಯ ದಾಟಿಯಲ್ಲಿ ಬರೆದಿರ್ತಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ