Advertisement

Tag: Friendship

ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ

ನಿಜವಾದ ಸಂಗತಿಯೇನೆಂದರೆ ಎಷ್ಟೋ ಬಾರಿ ಇಂಥಾ ಅಪವಾದ, ಅಪನಂಬಿಕೆಗಳು ಆ ಕ್ಷಣಕ್ಕೆ ಹುಟ್ಟಿದವುಗಳಾಗಿರುವುದೇ ಇಲ್ಲ. ಒಬ್ಬ ವ್ಯಕ್ತಿಯ ಸ್ನೇಹ, ಸಾಂಗತ್ಯದಲ್ಲಿರುವಾಗಲೇ ಮನುಷ್ಯ ಇಂಥಾದ್ದೊಂದು ಅಗಲಿಕೆಗೆ ತಯಾರಿ ಮಾಡಿಕೊಳ್ಳುತ್ತಿರುತ್ತಾನೆ. ತನಗೆ ಇಷ್ಟವಾಗದ ಆತನ ವ್ಯಕ್ತಿತ್ವಗಳನ್ನು ಹೆಕ್ಕಿಟ್ಟುಕೊಳ್ಳುತ್ತಿರುತ್ತಾನೆ! ಇಂಥಾದ್ದೊಂದು ಸಮಯ ಬಂದಾಗ ಥಟ್ಟನೆ ಅವನ್ನೆಲ್ಲ ಆಚೆ ತೆಗೆದು ‘ಅಕಾರ್ಡಿಂಗ್ ಟೂ ಆ್ಯಕ್ಟ್ ತ್ರೀ ನಾಟ್ ಟೂ’ ಎಂದು ಅವನ್ನು ಹಾಜರುಪಡಿಸಿಯೇ ಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಬದುಕು ಇರುವುದು ಬದುಕಲು.. ಕಳೆದುಕೊಳ್ಳಲಲ್ಲ: ಸುಮಾವೀಣಾ ಸರಣಿ

ಹತ್ತನೆ ತರಗತಿಗೆ ಬಂದಾಗ ಇಬ್ಬರೂ ಒಂದೇ ಬೆಂಚಿನಲ್ಲಿ ಕುಳಿತುಕೊಳ್ಳುವ ಅವಕಾಶವಿತ್ತು. ಅದೂ ಬೋರ್ಡಿಂಗ್ ಶಾಲೆಯಲ್ಲಿ. ಇಬ್ಬರೆ ಕುಳಿತುಕೊಳ್ಳುವ ಬೆಂಚ್ ನಮಗೆ ಹೇಳಿ ಮಾಡಿಸಿದಂತಿತ್ತು.. ನಮಗೆ ಆಗೆಲ್ಲ ಇಂಕ್ ಪೆನ್ನಿನಲ್ಲೇ ನೋಟ್ಸ್ ಬರೆಸುತ್ತಿದ್ದರು. ಒಂದುವೇಳೆ ಇಂಕ್ ಖಾಲಿಯಾದರೆ ಒಬ್ಬರ ಪೆನ್ನಿನಿಂದ ಇನ್ನೊಬ್ಬರ ಪೆನ್ನಿಗೆ ಇಂಕ್ ಹಾಕಿಕೊಳ್ಳುತ್ತಿದ್ದೆವು. ಗೊರಟೆ ಹೂ, ದುಂಡುಮಲ್ಲಿಗೆ ಮುಡಿಯಲು ಪೈಪೋಟಿ ನಡೆಸುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ