Advertisement

Tag: Gantichore

ಬೆಂಕಿಯಲ್ಲಿ ಅರಳಿದ `ಹೂ’ “ಗೋದಾವರಿ ಗಂಟಿಚೋರ”

ಗಂಟಿಚೋರ ಸಮುದಾಯವನ್ನು ಬ್ರಿಟೀಶ್ ಆಡಳಿತದಲ್ಲಿ ಕ್ರಿಮಿನಲ್ ಟ್ರೈಬ್ಸ್ ಪಟ್ಟಿಗೆ ಸೇರಿಸಿ ಇವರನ್ನು ನಿಯಂತ್ರಿಸಲು `ಸೆಟ್ಲಮೆಂಟ್’ ಎಂಬ ದೊಡ್ಡ ಜೈಲಲ್ಲಿ ಬಂಧಿಸಿದ್ದರು. ಇವರನ್ನು ಹದ್ದಿನ ಕಣ್ಣಿನಲ್ಲಿ ಕಾವಲು ಕಾಯುತ್ತಾ ಚಿತ್ರ ಹಿಂಸೆಗೆ ಒಳಗುಮಾಡಿದ್ದರು. ಪೌಜುದಾರ, ಪೋಲಿಸರಿಂದ ನಿರಂತರ ಹಿಂಸೆಗೆ ಒಳಗಾದ ಈ ಪುಟ್ಟ ಗಂಟಿಚೋರ ಸಮುದಾಯ ಕಾಲಾನಂತರದಲ್ಲಿ ಯಾರೇ ಕಳ್ಳತನ ಮಾಡಿದರೂ ಇವರನ್ನೇ ಹಿಂಸಿಸುತ್ತಿದ್ದ ಪೋಲಿಸರ ದಬ್ಬಾಳಿಕೆಗೆ ನಲುಗಿತು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಸರಣಿ

Read More

ಸಾಮಾಜಿಕ ಸಂಘರ್ಷ ಮತ್ತು ಕೊಡುಕೊಳ್ಳುವಿಕೆ

ಕೆರೆ ಒತ್ತುವರಿಯ ಕಾರಣಕ್ಕೆ ಮಳೆನೀರು ಗಂಟಿಚೋರರ ಓಣಿಗೆ ನುಗ್ಗಿತು. ನೀರುನಿಂತು ಆಡು ಕುರಿಗಳು ಸಾವನ್ನಪ್ಪಿದವು. ಮೇವಿನ ಬಣವೆಗಳು ನೀರಲ್ಲಿ ತೇಲಿದವು. ಹೀಗಾಗಿ ಗಂಟಿಚೋರರು ಇದರ ವಿರುದ್ಧ ಕೋರ್ಟಿಗೆ ಹೋದರು. ಕೋರ್ಟು ಕೆರೆಯನ್ನು ಪುನಶ್ಚೇತನ ಮಾಡಲು ಆದೇಶಿಸಿತು. ಈ ಆದೇಶ ಪಾಲನೆಯಾಗಲಿಲ್ಲ. ನಂತರ  ನ್ಯಾಯಾಂಗ ನಿಂದನೆ ದಾವೆ ಹೂಡಿದರು.
‘ಗಂಟಿಚೋರರ ಕಥನಗಳು ‘ಸರಣಿಯಲ್ಲಿ ಡಾ. ಅರುಣ್ ಜೋಳದ ಕೂಡ್ಲಿಗಿ  ಸಾಮಾಜಿಕ ಸವಾಲುಗಳ  ಕುರಿತು ಬರೆದಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ