Advertisement

Tag: Gantichores Of India

ಸಾಮಾಜಿಕ ಸಂಘರ್ಷ ಮತ್ತು ಕೊಡುಕೊಳ್ಳುವಿಕೆ

ಕೆರೆ ಒತ್ತುವರಿಯ ಕಾರಣಕ್ಕೆ ಮಳೆನೀರು ಗಂಟಿಚೋರರ ಓಣಿಗೆ ನುಗ್ಗಿತು. ನೀರುನಿಂತು ಆಡು ಕುರಿಗಳು ಸಾವನ್ನಪ್ಪಿದವು. ಮೇವಿನ ಬಣವೆಗಳು ನೀರಲ್ಲಿ ತೇಲಿದವು. ಹೀಗಾಗಿ ಗಂಟಿಚೋರರು ಇದರ ವಿರುದ್ಧ ಕೋರ್ಟಿಗೆ ಹೋದರು. ಕೋರ್ಟು ಕೆರೆಯನ್ನು ಪುನಶ್ಚೇತನ ಮಾಡಲು ಆದೇಶಿಸಿತು. ಈ ಆದೇಶ ಪಾಲನೆಯಾಗಲಿಲ್ಲ. ನಂತರ  ನ್ಯಾಯಾಂಗ ನಿಂದನೆ ದಾವೆ ಹೂಡಿದರು.
‘ಗಂಟಿಚೋರರ ಕಥನಗಳು ‘ಸರಣಿಯಲ್ಲಿ ಡಾ. ಅರುಣ್ ಜೋಳದ ಕೂಡ್ಲಿಗಿ  ಸಾಮಾಜಿಕ ಸವಾಲುಗಳ  ಕುರಿತು ಬರೆದಿದ್ದಾರೆ. 

Read More

ಶಾಕ್ತಾರಾಧನೆ, ಹನುಮಾರಾಧನೆ ಮತ್ತು ಮೊಹರಂ

`ಮೊಹರಂ’ ಎಂದರೆ ನಿಷಿದ್ಧವಾದುದು ಎಂದರ್ಥ. ಶ್ರದ್ಧಾವಂತ ಮುಸ್ಲಿಮರ ಪಾಲಿಗಿದು ಸೂತಕದ ಮಾಸ. ಈ ಮಾಸದಲ್ಲಿ ಅವರು ಮದುವೆಯಂತಹ ಶುಭಕಾರ್ಯ ಹಮ್ಮಿಕೊಳ್ಳುವುದಿಲ್ಲ. ದುರಂತ ಸಾವು ವಸ್ತುವಾಗಿರುವ ಮೊಹರಂ ಸಾಹಿತ್ಯವೂ ಒಂದರ್ಥದಲ್ಲಿ ಸೂತಕದ ಸಾಹಿತ್ಯವೇ. ವಿಶೇಷವೆಂದರೆ, ಅರಬರ ಈ ದಾಯಾದಿ ಸಂಘರ್ಷದ ರಾಜಕೀಯ ಚರಿತ್ರೆ, ಮೊಹರಂ ಆಚರಣೆಯ ರೂಪತಾಳಿದ ಬಳಿಕ, ಇಸ್ಲಾಮಿನ ಜತೆಜತೆಗೆ ಜಗತ್ತಿನ ನಾನಾ ಭಾಗಗಳಿಗೆ ಹೋಯಿತು ಮತ್ತು ಅರಬೇತರ ದೇಶಗಳಲ್ಲಿ ವಿಭಿನ್ನ ರೂಪಾಂತರ ಪಡೆಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ