Advertisement

Tag: gardening

ಮಳೆಬೆಳೆ, ಸಂತೋಷ, ನೆಮ್ಮದಿಗಳ ಕಣಜ

ಕಳೆದ ಇಡೀ ಬೇಸಿಗೆಯಲ್ಲಿ ನಮ್ಮ ರಾಣಿರಾಜ್ಯದಲ್ಲಿ ಮಳೆ ಎಂಬುದು ಮರೀಚಿಕೆಯಾಗಿತ್ತು. ಬೇಸಿಗೆ ಬರುವುದಕ್ಕೂ ಮುನ್ನ ಸರ್ಕಾರವು ಬರಲಿರುವ ಚಂಡಮಾರುತಗಳ ಬಗ್ಗೆ, ಮಳೆಪ್ರವಾಹಗಳ ಬಗ್ಗೆ ಅದೇನೆಲ್ಲಾ ಎಚ್ಚರಿಕೆ ಕೊಟ್ಟಿತ್ತು ಎಂದರೆ ದೂರಪ್ರವಾಸಕ್ಕೇನಾದರೂ ಹೋದರೆ ಮನೆಕಡೆ ಪರಿಸ್ಥಿತಿ ಏನಪ್ಪಾ ಎಂದೆಲ್ಲ ಚಿಂತೆಯಾಗಿತ್ತು. ಹಾಗೇನೂ ಆಗದೆ ಕಡೆಗೆ ನೆಟ್ಟಗೊಂದು ಸರಿಯಾದ ಮಳೆಯೂ ಬೀಳದೆ, ಬೇರೊಂದು ತರಹದ ಚಿಂತೆಯಾಗಿತ್ತು. ಬಿಸಿಲು ಹೆಚ್ಚಾಗಿ, ಮಳೆನೀರು ಕೊಯ್ಲಿನ ಟ್ಯಾಂಕ್ ಪೂರಾ ಖಾಲಿಯಾಗಿ, ಏನೊಂದೂ ತರಕಾರಿ ಬೆಳೆಯಲಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಒಣಎಲೆ ಗೊಬ್ಬರದ ಕಿರು ಕಥೆಗಳು

ಸುಮಾರು ಹತ್ತು ಎಕರೆ ಪ್ರದೇಶದಲ್ಲಿರುವ ನಗರಪಾಲಿಕೆ ಮರುಬಳಕೆ ಘಟಕದ ಒಂದು ಭಾಗದಲ್ಲಿ ಒಣ ಎಲೆಗೊಬ್ಬರ ವಿತರಣೆ ವ್ಯವಸ್ಥೆಯಿದೆ. ವಾರಾಂತ್ಯದಲ್ಲಿ ಮಧ್ಯಾಹ್ನ ಹನ್ನೆರಡರ ನಂತರ ಹೋದಾಗ ಕಂಡಿದ್ದು ಒಂದೆಡೆ ಒಂದಷ್ಟು ಜನರು ತಾವು ತಂದ ತ್ಯಾಜ್ಯ ಮತ್ತು ಹಸಿರು ಗಿಡಮರಗಳ ಭಾಗಗಳನ್ನು ಸುರಿಯುತ್ತಿದ್ದರು. ಬೆಳಗಿನ ಸಮಯದಲ್ಲಿ ಅಲ್ಲಿ ಹೋಗಲು ಸಾರ್ವಜನಿಕರಿಗೆ ಅನುಮತಿಯಿಲ್ಲ. ಆಗ ನಗರಪಾಲಿಕೆಯ ಯಂತ್ರಗಳು ಈ ಗಿಡಮರ ಭಾಗಗಳನ್ನು ಕತ್ತರಿಸಿ, ಅರೆದು ಅವನ್ನು ಒಯ್ದು ಒಂದು ಮೂಲೆಯಲ್ಲಿ ರಾಶಿ ಮಾಡುತ್ತಿರುತ್ತವೆ. ಡಾ. ವಿನತೆ ಶರ್ಮ  ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ