Advertisement

Tag: Geethanjali

ಸುಧಾ ಆಡುಕಳ ಅನುವಾದಿಸಿದ ಟ್ಯಾಗೋರರ ಭಾಷಣ

ನೊಬೆಲ್ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ರವೀಂದ್ರನಾಥ ಟ್ಯಾಗೋರ್ ಅವರ ಗೀತಾಂಜಲಿ ಕೃತಿಯನ್ನು ಕನ್ನಡದ ಲೇಖಕಿ ಸುಧಾ ಆಡುಕಳ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ನೊಬೆಲ್ ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಟ್ಯಾಗೋರರು ಮಾಡಿದ ಭಾಷಣವನ್ನು ಈ ಕೃತಿಯಲ್ಲಿ ಸೇರಿಸಲಾಗಿದೆ. ವಿದ್ವಾಂಸ, ತತ್ವಜ್ಞಾನಿ ಆಗಿದ್ದ ಟ್ಯಾಗೋರರು ಈ ಭಾಷಣದಲ್ಲಿ ತಮ್ಮ ಬಗ್ಗೆ ಹಾಗೂ ಜಗತ್ತನ್ನು ತಾವು ಅರ್ಥೈಸಿಕೊಂಡ ಬಗ್ಗೆ ವಿವರಿಸಿದ್ದಾರೆ. ಗಂಗೆಯ ತಟದಲ್ಲಿ ಕಳೆದ ದಿವ್ಯ ಏಕಾಂತದ ಕ್ಷಣಗಳು ನೀಡಿದ ಪ್ರತಿಫಲನವಾಗಿ ಕವನಗಳು ಹೇಗೆ ಒಲಿದು ಬಂದವು ಎಂಬುದನ್ನು ಹೇಳಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ