Advertisement

Tag: Girijashastry Mumbai

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ