Advertisement

Tag: Gopalakrishna

ಹರಿಕತೆಯ ಸಮಯದಲ್ಲಿ…: ಎಚ್. ಗೋಪಾಲಕೃಷ್ಣ ಸರಣಿ

ಇವನ್ನೆಲ್ಲಾ ಮರೆತು ಹೋಗಿದ್ದಾಗ ಹರಿಕತೆ ದಾಸರ ನೆನಪು ನನಗೆ ಮತ್ತೆ ಧುತ್ತೆಂದು ಬಂದದ್ದು ರಾಜಧಾನಿಯಲ್ಲಿ ಚಂದ್ರಶೇಖರ ಕಂಬಾರರು ಅಭಿನಯಿಸಿದ ಒಂದು ನಾಟಕ ನೋಡಿದಾಗ. ಕಂಬಾರರು ನಾಟಕ ಮಾಡಿದಾಗ ಕೆಂಪು ಜುಬ್ಬ ಧರಿಸಿ ತಲೆಗೆ ರುಮಾಲು ಕಟ್ಟಿ ಸೊಂಟಕ್ಕೆ ಬಟ್ಟೆ ಬಿಗಿದು, ಕಾಲಿನ ಗೆಜ್ಜೆ ಕುಣಿಸಿ ಡಾನ್ಸ್ ಮಾಡುತ್ತಾ ನಾಟಕ ಮಾಡಿದಾಗ ಯಾವುದೋ ಬೇರೆ ಲೋಕಕ್ಕೆ ಹೋದ ಹಾಗೆ ಭಾಸವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಮಣ್ಣಿನ ವಾಸನೆ ಮತ್ತು ವಸ್ತುಪ್ರತಿರೂಪ ವಿಚಾರ: ಕೆ. ವಿ. ತಿರುಮಲೇಶ್ ಲೇಖನ

“ಕವಿಯ ಒಳಗು ಪೂರ್ತಿ ಹೊರಗಿನಿಂದ ಮುಕ್ತವಲ್ಲ ಎನ್ನುವುದಕ್ಕೆ ಈ ಮಾತು. ಇಂಥ ಅಂತರಂಗಕ್ಕೆ ಪ್ರತಿಮಾಲೋಕದ ಮೂಲಕ ಅಭಿವ್ಯಕ್ತಿ ಕೊಡುವುದೇ ಸೃಷ್ಟಿಕ್ರಿಯೆ. “ಕವಿಯ ಅಥವಾ ಕಲೆಗಾರನ ಕೆಲಸ ತನ್ನ ಅನುಭವಕ್ಕೆ ತಕ್ಕ ವಸ್ತುಪ್ರತಿಲೋಕವನ್ನು ಸೃಷ್ಟಿಸುವುದು. ಈ ಅರ್ಥದಲ್ಲಿ ಕವಿ ‘ನೂತನ ಬ್ರಹ್ಮ’ನಲ್ಲದೆ ಅಘಟಿತ ಘಟನೆಗಳನ್ನು ಕಲ್ಪಿಸುವುದರಿಂದ ಅಲ್ಲ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ