Advertisement

Tag: Gowri Adamya

ಪ್ರೇಕ್ಷಕರ ಜೊತೆಗಿನ ಸಂಬಂಧಗಳ ಮಹತ್ವ ಅರಿಯೋಣ

ಒಂದು ಬದಲಾವಣೆ ರಂಗಭೂಮಿಯಲ್ಲಿ ಬರಬೇಕು ಎಂದು ಆಗ್ರಹಿಸುವಾಗ ನಾವು ಆಯ್ಕೆ ಮಾಡಿಕೊಳ್ಳುವ ನಾಟಕಗಳ ಕಥಾವಸ್ತು ಯಾವುದು ಮತ್ತು ಅದು ಹೇಗಿರಬೇಕು ಅನ್ನೋದು ಮುಖ್ಯ ಆಗುತ್ತದೆ. ಸೈದ್ಧಾಂತಿಕವಾಗಿ ಮತ್ತು ಪ್ರಾಯೋಗಿಕವಾಗಿ ನಾವು ಏನನ್ನು ಹೇಳಲು ಪ್ರಯತ್ನಿಸುತ್ತಿದ್ದೇವೋ, ಅದು ಪ್ರೇಕ್ಷಕರಿಗೆ ಅರ್ಥ ಆಗಬೇಕಾಗಿದೆ. ಸಾಮಾನ್ಯವಾಗಿ ನಾವು ಮಾಡುವ ಎಲ್ಲಾ ನಾಟಕಗಳು ಪ್ರೇಕ್ಷಕರಿಗೆ ಅರ್ಥ ಆಗುವುದಿಲ್ಲ.
’ರಂಗಭೂಮಿಯಲ್ಲಿ ಮರುಚಿಂತನೆ’ ಕುರಿತು ಗೌರಿ ಅದಮ್ಯ ಬರೆದ ಅನಿಸಿಕೆ ಇಲ್ಲಿದೆ:

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ