Advertisement

Tag: gregory patrao

ಅಂತೂ ಇಂತೂ ಗ್ರೆಗರಿಯವರಿಗೆ ತೀರ್ಪು ಸಿಕ್ಕಿತು

ಎಂಆರ್ ಪಿಎಲ್ ಕಂಪೆನಿಗೆ ತಮ್ಮ ಕೃಷಿ ಜಮೀನನ್ನು ಬಿಟ್ಟುಕೊಡುವುದಿಲ್ಲ ಎಂದು ಹೋರಾಟ ನಡೆಸಿದವರು ಗ್ರೆಗರಿ ಪತ್ರಾವೋ. ಕೊನೆಗೆ ತಮ್ಮ ಫಲವತ್ತಾದ ಕೃಷಿ ಜಮೀನನ್ನು ಬಿಟ್ಟುಕೊಡುವುದು ತೀರಾ ಅನಿವಾರ್ಯವಾದಾಗ, ಜುಜುಬಿ ಬೆಲೆಗೆ ಭೂಮಿ ಬಿಟ್ಟುಕೊಡುವುದಿಲ್ಲ ಎಂಬ ಹೋರಾಟವನ್ನು ನಿರಂತರವಾಗಿ ನಡೆಸಿದವರು. ಅವರ ಹೋರಾಟದ ದೀರ್ಘ ಹಾದಿಯೊಂದಕ್ಕೆ ಈಗ ವಿರಾಮ ಬಿದ್ದಿದೆ. ಸುಪ್ರೀಂ ಕೋರ್ಟ್ ನಲ್ಲಿಅವರು ಎಂಆರ್ ಪಿಎಲ್ ವಿರುದ್ಧ ದಾಖಲಿಸಿದ ಪ್ರಕರಣದಲ್ಲಿ ತೀರ್ಪು ಅವರ ಪರವಾಗಿ ಬಂದಿದೆ.ಗ್ರೆಗರಿ ಕ್ರಮಿಸಿದ ಹಾದಿಯ ಕುರಿತು ಸ್ಥೂಲವಾಗಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ