Advertisement

Tag: Gudihalli Nagaraj

ಜೀವನದ ʼರಂಗ ನೇಪಥ್ಯʼದಿಂದ ಮರೆಯಾದ ಗುಡಿಹಳ್ಳಿ

ಹಿಂದೊಮ್ಮೆ ಗುಡಿಹಳ್ಳಿ ಸರ್ ಅವರ ಬಳಿ ಮಾತಾಡುವಾಗ ತಮಗೆ ಹುಷಾರಿಲ್ಲ ಅಂತ ಅವರು ಹೇಳಿದದ್ದು ನೆನಪಿಗೆ ಬಂತು. ಆದರೆ ಅದು ಸಾವಿನ ರೂಪದಲ್ಲಿ ಕೂತಿದೆ ಎನ್ನುವ ಕಲ್ಪನೆ ನನ್ನಲ್ಲಿ ಇರಲಿಲ್ಲ. ನನ್ನೊಂದಿಗೆ ಮಾತಾಡುವಾಗಲೇ ಅವರ ಧ್ವನಿ ಕ್ಷೀಣಿಸಿದಂತೆ ಅನಿಸುತ್ತಿತ್ತು. ಹೀಗೇ ಏನೋ ವಯೋಮಾನ ಸಹಜವಾಗಿ ಖಾಯಿಲೆ ಅಡರಿ ಕೊಂಡಿರುತ್ತದೆ… ಕಾಲಕ್ರಮದಲ್ಲಿ ಸುಧಾರಿಸುತ್ತದೆ ಅಂದುಕೊಂಡಿದ್ದೆ. ಆದರೆ ಇದು ಅವರ ಚಿತ್ರವನ್ನು ಸಂಪೂರ್ಣ ಕಲಕಿ ಬಿಡಬಹುದು ಎಂಬ ಅಂದಾಜೂ ಇರಲಿಲ್ಲ. ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ