Advertisement

Tag: Gudihalli Nagaraj

ಜೀವನದ ʼರಂಗ ನೇಪಥ್ಯʼದಿಂದ ಮರೆಯಾದ ಗುಡಿಹಳ್ಳಿ

ಹಿಂದೊಮ್ಮೆ ಗುಡಿಹಳ್ಳಿ ಸರ್ ಅವರ ಬಳಿ ಮಾತಾಡುವಾಗ ತಮಗೆ ಹುಷಾರಿಲ್ಲ ಅಂತ ಅವರು ಹೇಳಿದದ್ದು ನೆನಪಿಗೆ ಬಂತು. ಆದರೆ ಅದು ಸಾವಿನ ರೂಪದಲ್ಲಿ ಕೂತಿದೆ ಎನ್ನುವ ಕಲ್ಪನೆ ನನ್ನಲ್ಲಿ ಇರಲಿಲ್ಲ. ನನ್ನೊಂದಿಗೆ ಮಾತಾಡುವಾಗಲೇ ಅವರ ಧ್ವನಿ ಕ್ಷೀಣಿಸಿದಂತೆ ಅನಿಸುತ್ತಿತ್ತು. ಹೀಗೇ ಏನೋ ವಯೋಮಾನ ಸಹಜವಾಗಿ ಖಾಯಿಲೆ ಅಡರಿ ಕೊಂಡಿರುತ್ತದೆ… ಕಾಲಕ್ರಮದಲ್ಲಿ ಸುಧಾರಿಸುತ್ತದೆ ಅಂದುಕೊಂಡಿದ್ದೆ. ಆದರೆ ಇದು ಅವರ ಚಿತ್ರವನ್ನು ಸಂಪೂರ್ಣ ಕಲಕಿ ಬಿಡಬಹುದು ಎಂಬ ಅಂದಾಜೂ ಇರಲಿಲ್ಲ. ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ