Advertisement

Tag: Guruprasad Kantalagere

ಚಿತ್ರಾನ್ನದಲ್ಲಿ ಕಡ್ಳೆ ಬೀಜಕ್ಕಾಗಿ ಹೋರಾಟ

ಹಿಂದಿನ ಬೆಂಚಿನಲ್ಲಿ ಸತೀಶ ಎಂಬ ತೀಟಲೆ ಹುಡುಗನಿದ್ದ. ಅವನು ಗುಂಪು ಕಟ್ಟಿಕೊಂಡು ‘ಮರಿ’ ಜಾಗದಲ್ಲಿ ‘ಮುದಿ’ ಸೇರಿಸಿ ರಾಗವಾಗಿ ಹೇಳುತ್ತಿದ್ದನು. ಈ ಅಪಬ್ರಂಶವನ್ನು ಕೇಳಿದ್ದೆ ತಡ, ಧ್ವನಿ ಬಂದ ಕಡೆಗೆ ನುಗ್ಗಿ ಕೈಗೆ ಸಿಕ್ಕಿದವರನ್ನು ರಪರಪನೆ ಚೆಚ್ಚಿ ಬಿಡುತ್ತಿದ್ದರು. ಎಷ್ಟು ಸರ್ತಿ ಹೇಳಿಕೊಟ್ಟರೂ ಕೆಲ ಹುಡುಗರು ಮತ್ತೆ ಮತ್ತೆ ಹಾಗೆ ಹೇಳುತ್ತಿದ್ದರು. ಇದರಿಂದ ಉರಿದು ಬೀಳುತ್ತಿದ್ದ ಮಾಸ್ಟರ್ ಸಿಟ್ಟಿನಿಂದಲೇ ಹಾರ್ಮೋನಿಯಂ ಎತ್ತಿಕೊಂಡು ಹೊರ ಹೋಗಿಬಿಡುತ್ತಿದ್ದರು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಐದನೆಯ ಕಂತು

Read More

ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ

ನನಗೆ ಆ ದಿನಗಳಲ್ಲಿ ಮಧ್ಯರಾತ್ರಿ ಹನ್ನೆರೆಡಕ್ಕೆ ಸರಿಯಾಗಿ ಎಚ್ಚರಾಗುತ್ತಿತ್ತು. ತಲೆ ತುಂಬ ರಗ್ಗು ಹೊದ್ದು ಕಣ್ಣು ಮುಚ್ಚಿಕೊಂಡರೂ ನಿದ್ರೆ ಬರುತ್ತಿರಲಿಲ್ಲ. ಸದಾ ಎಚ್ಚರವಾಗೆ ಇರುತ್ತಿದ್ದೆ. ಎದೆ ಕಂಪಿಸುತ್ತಿತ್ತು. ಅಲುಗಾಡದೆ ಮುದುರಿಕೊಂಡಿರುತ್ತಿದ್ದೆ. ವಿಶಲ್ ಊದುತ್ತಾ ಲಾಟಿ ಬಡಿಯುತ್ತ ಬರುವ ಗೂರ್ಖನ ಬೂಟುಗಾಲಿನ ಸದ್ದು ಕೇಳಿಸುತ್ತಿತ್ತು. ಸರಿಯಾಗಿ ಹನ್ನೆರೆಡು ಗಂಟೆಗೆ ರೈಲಿನ ಬೆಲ್ಲು ಢಣಗುಡುತ್ತಿತ್ತು. ರೈಲು ಬರುವ ಸದ್ದು ಕೇಳಿದ ತಕ್ಷಣ ನನ್ನ ಕಲ್ಪನೆಗಳು ಗರಿಗೆದರುತ್ತಿದ್ದವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ