Advertisement

Tag: Guruprasad Kurtakoti

ಬಾಯಲ್ಲಿರುವ ಬಿಸಿ ತುಪ್ಪವೇ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎಲ್ಲ ಅಡ್ಡಾಡಿ ಆದ ನಂತರ ಒಂದು ಕುರಿಯನ್ನು ಕರೆದು ತಂದು ಒಂದು ಕಟಕಟೆಯ ಮೇಲೆ ನಿಲ್ಲಿಸಿದಳು. ಕತ್ತಿ ತೊಗೊಂಡು ಕಡೆದೇ ಬಿಡುತ್ತಾಳೆಯೇ ಅಂತ ಭಯ ಆಯ್ತು. ಅವಳು ಅದನ್ನು ನಿಲ್ಲಿಸಿದ್ದು ಅವತ್ತು ಬಂದಿದ್ದ ಅತಿಥಿಗಳ ಅಮೃತ ಹಸ್ತಗಳಿಂದ ಅದರ ಹಾಲು ಹಿಂಡಿಸಲು ಅಂತ ತಿಳಿದು ತುಸು ಸಮಾಧಾನ ಆಯ್ತು. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಒಮಾಹಾದಲ್ಲಿ ಟೊಮೆಟೋ ಸಾರು!: ಗುರುಪ್ರಸಾದ ಕುರ್ತಕೋಟಿ ಸರಣಿ

ನಮ್ಮವರಲ್ಲಿ ಹೆಚ್ಚಿನವರು ಅಲ್ಲಿನವರಿಗೆ ತುಂಬಾ ಹೆದರುತ್ತೇವೆ. ಅಮೆರಿಕನ್ನರು ತುಂಬಾ superior ಅಂತ ನಮ್ಮವರು ಭಾವಿಸಿಬಿಡುತ್ತಾರೆ. ಅಲ್ಲಿಗೆ ಹೋದಾಗಲೆ ಅದು ಸುಳ್ಳು ಅಂತ ಗೊತ್ತಾಗುತ್ತದೆ. ಅವರೂ ಕೂಡ ನಮ್ಮಂತೆಯೇ ಮನುಷ್ಯರೇ, ಅವರಿಗೂ ತಮ್ಮ ದೈನಂದಿನ ಆಗುಹೋಗುಗಳ ಬಗ್ಗೆ ಕಳವಳ ಇದೆ, ಅವರಿಗೂ ದುಡ್ಡಿನ ಚಿಂತೆ ಇದೆ, ತಾವು ಒಂದು ವೇಳೆ ಕೆಲಸ ಕಳೆದುಕೊಂಡರೆ ಹೇಗೆ ಎಂಬ ಭಯ ಇದೆ.. ಇತ್ಯಾದಿ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಏಳನೆಯ ಬರಹ

Read More

ವಿದೇಶದಲ್ಲಿ ಸ್ವದೇಶೀ ಘಮಲು…: ಗುರುಪ್ರಸಾದ ಕುರ್ತಕೋಟಿ ಸರಣಿ

ಅಮೆರಿಕೆಯಲ್ಲಿ ಎಲ್ಲ ಕಡೆ ಇರುವಂತೆಯೇ ಅಲ್ಲೊಂದು ಕನ್ನಡ ಸಂಘ ಇದೆ. ತುಂಬಾ ವಿಶಿಷ್ಟವಾದ ಕನ್ನಡಿಗರ ಬಳಗ ಅದು. ಎಲ್ಲ ಕನ್ನಡಿಗರು ಸೇರಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಚರಿಸುತ್ತಾರೆ ಅಂತ ತಿಳಿಯಿತು. ಮುಂದೆ ಬರುವ ಒಂದು ಕಾರ್ಯಕ್ರಮದಲ್ಲಿ ಕೆಲವರು ಸೇರಿ ಒಂದು ಸಣ್ಣ ನಾಟಕ ಮಾಡುವ ಉತ್ಸಾಹದಲ್ಲಿದ್ದರು. ಅದೇ ವೇಳೆ ನಾನು ಬಂದಿದ್ದೆನಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಆರನೆಯ ಬರಹ

Read More

ಯಾರು ಹಿತವರು ನಮಗೆ?: ಗುರುಪ್ರಸಾದ ಕುರ್ತಕೋಟಿ ಅಂಕಣ

ಪಟ್ಟಣಗಳಲ್ಲಿ ಹಲವು ವರ್ಷಗಳು ಇದ್ದು ರೂಢಿಯಾದವರಿಗೆ ಹಳ್ಳಿಗೆ ಹೋಗಿ ಇರುವುದು ಅಷ್ಟು ಸುಲಭ ಅಲ್ಲ.. ಸೌಲಭ್ಯಗಳು ಅಲ್ಲಿ ಸುಧಾರಿಸಿವೆ, ಸಿಗ್ನಲ್‌ನಿಂದ ಹಿಡಿದು ಹಲವಾರು ವ್ಯವಸ್ಥೆಗಳು ಈಗ ಅಲ್ಲಿವೆಯಾದರೂ ಜನರ ಮನಸ್ಥಿತಿ ಹಾಗೂ ಕೆಲವು ಪ್ರಶ್ನೆಗಳು ಹೈರಾಣು ಮಾಡುತ್ತವೆ! ಆದರೆ ಕ್ರಮೇಣ ಅದನ್ನು ತಮಾಷೆಯಾಗಿ ತೆಗೆದುಕೊಂಡರೆ ನಮ್ಮ ತಲೆ ಹಾಳು ಮಾಡಿಕೊಳ್ಳುವುದು ತಪ್ಪುತ್ತದೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣದ ಹೊಸ ಬರಹ ನಿಮ್ಮ ಓದಿಗೆ

Read More

ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ