Advertisement

Tag: guruprasad

ಸಾವೇ ಇಲ್ಲದ ಗಿಡ ಮತ್ತು ಹ್ಯುಮಸ್ಸು

ಆ ಮಣ್ಣಿನ ದಾರಿಯ ಆಚೀಚೆ ಬೇರೆಯವರ ಹೊಲಗಳು ಇವೆ. ಎಲ್ಲರೂ ಸಣ್ಣ ಸಣ್ಣ ಹಿಡುವಳಿದಾರರು. ಅಲ್ಲಿರ್ಪ ಗುತ್ತೆಪ್ಪ, ದುರ್ಗಪ್ಪ, ಬಸಪ್ಪ, ಮಾಲತೇಶ ಹೀಗೇ ಒಬ್ಬೊಬ್ಬರೇ ಕ್ರಮೇಣ ಪರಿಚಯವಾದರು. ನಡೆದುಕೊಂಡು ಹೋದರೆ ಇದೊಂದು ಲಾಭ ಅಲ್ಲವೇ? ಅಲ್ಲಿನ ಬಹಳಷ್ಟು ರೈತರು ಬೆಳೆಯುವ ಬೆಳೆಗಳು ಒಂದೋ ಭತ್ತ, ಮುಸುಕಿನ ಜೋಳ ಇಲ್ಲವೆ ಶುಂಠಿ. ಅಡಿಕೆಗೆ ಬೆಲೆ ಬರುತ್ತಿದೆ ಅಂತ ಕೆಲವರು ಇತ್ತೀಚಿಗೆ ತಮ್ಮ ಗದ್ದೆಯನ್ನು ತೋಟವನ್ನಾಗಿ ಮಾಡುತ್ತಿದ್ದರು. ಆದರೆ ಯಾರೂ ಕೂಡ ಅಲ್ಲಿ ಸಮಗ್ರ ಕೃಷಿ ಮಾಡಿರಲಿಲ್ಲ. ಎಲ್ಲರದೂ ಒಂದೇ ಬೆಳೆ. ಬೆಲೆ ಬಂದರೆ ಲಾಟರಿ ಇಲ್ಲವಾದರೆ ದೇವರೇ ಗತಿ ರೀ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ