Advertisement

Tag: Gutham Gambir

ವಿಶ್ವಕಪ್‌ನಲ್ಲಿ ಮಿಂಚಿದ ಭಾರತದ ರತ್ನಗಳು: ಇ.ಆರ್. ರಾಮಚಂದ್ರನ್ ಅಂಕಣ

ಗಂಭೀರ್ ವಿಷಯವಾಗಿ ಒಂದೆರೆಡು ಮಾತು ಇಲ್ಲಿ ಹೇಳಬೇಕು. ಯಾರಿಗಾದರೂ ಫೈನಲ್ಸ್ ಆಡುವಾಗ ಎಷ್ಟೋಸರ್ತಿ ಧೈರ್ಯವಿರುವುದಿಲ್ಲ. ಕೈ ಕಾಲಿನಲ್ಲಿ ನಡುಕ ಹುಟ್ಟುವುದು ಸಹಜವೇ! ಆದರೆ ಗಂಭೀರ್ ಹಾಗಲ್ಲ. ಅವರಿಗೆ ಫೈನಲ್ಸ್‌ನಲ್ಲಿ ಜೋರು ಹುರುಪು, ಆತ್ಮ ವಿಶ್ವಾಸ, ಛಲ ಇದೆಲ್ಲವೂ ಅವರಲ್ಲಿ ಹೇರಳವಾಗಿ ಇರುತ್ತೆ. ಜೊತೆಗೆ ಯಾರಾದರೂ ಅವರನ್ನು ಕೆಣಕಿದರೆ ಬ್ಯಾಟು ಎತ್ತಿ ಅಲ್ಲೇ ಆ ಸಂಗತಿಯನ್ನು ಮುಗಿಸಲು ಹೋಗುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ