Advertisement

Tag: H Gopalakrisha

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ