Advertisement

Tag: H Gopalakrishna

ಪುಸ್ತಕ ಲೋಕಾರ್ಪಣೆ ಮತ್ತು ಮಾರಾಟ: ಎಚ್. ಗೋಪಾಲಕೃಷ್ಣ ಸರಣಿ

ಯಾರೋ ನನ್ನನ್ನು ಗಮನಿಸುತ್ತಾ ಇದ್ದಾರೆ ಎಂದೂ ಅನಿಸಬೇಕೇ..? ನರಸಿಂಹಯ್ಯನವರ ಕಾದಂಬರಿ ಓದಿ ಬೆಳೆದವರಿಗೆ ಈ ಸನ್ನಿವೇಶ ಒಟ್ಟಿಗೇ ಎಂಟೋ ಹತ್ತೋ ಭಯಾನಕ ಭೂತಗಳು, ನಡು ಹಗಲಿನಲ್ಲಿ ಮೋಹಿನಿಯ ಕಾಟ, ಮಟಮಟ ಮಧ್ಯಾಹ್ನ ಕಾಡಿತ್ತು ಕರಿ ಮೋಹಿನಿ… ಮೊದಲಾದ ಆಕರ್ಷಕ ಶೀರ್ಷಿಕೆಗಳು ಇರುವ ಹಲವಾರು ಪತ್ತೇದಾರಿ ಕಾದಂಬರಿಗಳನ್ನು ಬರೆಯಲು ಮತ್ತು ಬರಹದಲ್ಲಿ ತಾನೇ ಸೆಂಟರ್ ಫಿಗರ್ ಆಗಿ ಮಿಂಚುವ ಅವಕಾಶಗಳೂ ಸಹ ಹೇರಳವಾಗಿದ್ದವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೭ನೇ ಬರಹ ನಿಮ್ಮ ಓದಿಗೆ

Read More

ಪುಸ್ತಕ ಪ್ರಕಟಣೆಯ ಪ್ರಸಂಗಗಳು: ಎಚ್. ಗೋಪಾಲಕೃಷ್ಣ ಸರಣಿ

ಪುಸ್ತಕಕ್ಕೆ ಹೆಸರು ಇಡಬೇಕಿತ್ತಲ್ಲ. ಮುಖಪುಟ ಬರೆದಾಗ ಪುಸ್ತಕದ ಹೆಸರೂ ಕೊಟ್ಟರೆ ಕಲರ್ ಕಾಂಬಿನೇಷನ್‌ಗೆ ಉತ್ತಮ ಎನ್ನುವ ಅಭಿಪ್ರಾಯ ಬಂದಿತ್ತು. ನನ್ನ ಕತೆಗಳ ಹಸ್ತಪ್ರತಿಯ ಒಂದು ಕತೆ ಹೆಸರು ವೈಶಾಖ ಎಂದು. ಈಗಾಗಲೇ ಚದುರಂಗ ಅವರು ವೈಶಾಖ ಎನ್ನುವ ಕಾದಂಬರಿ ಬರೆದು ಅದು ಪ್ರಖ್ಯಾತವಾಗಿತ್ತು. ನನ್ನ ಸಂಕಲನಕ್ಕೂ ವೈಶಾಖ ಹೆಸರು ಇಟ್ಟರೆ ಓದುಗರು ಕನ್ಫ್ಯೂಸ್ ಮಾಡಿಕೊಳ್ಳುವ ಸಂಭವ ಹೆಚ್ಚಿರುತ್ತೆ ಅನಿಸಿತು. ಆದರೂ ಚದುರಂಗರ ವೈಶಾಖ ಕಾದಂಬರಿಯು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೬ನೇ ಬರಹ ನಿಮ್ಮ ಓದಿಗೆ

Read More

ಕತೆಗಳ ಬೆನ್ನತ್ತಿ….: ಎಚ್.‌ ಗೋಪಾಲಕೃಷ್ಣ ಸರಣಿ

ಕವನಗಳು ನನ್ನ ಮನೆ ಅಡ್ರೆಸಿಗೆ ಬಂದು ಸೇರುವ ಹಾಗೆ ಯೋಜಿಸಿದ್ದೆವು. ಕವನಗಳ ಮಹಾಪೂರ ಹೇಗೆ ಬಂದವು ಅಂದರೆ ಪ್ರಪಂಚದಲ್ಲಿ ಪ್ರತಿ ಮೂರನೇ ಮನುಷ್ಯ ಒಂದು ಕವಿ ಅನಿಸುವ ಮಟ್ಟಿಗೆ! ಅದರ ಆಯ್ಕೆ, ಅವುಗಳಲ್ಲಿ ಯಾವುದಕ್ಕೆ ಬಹುಮಾನ ಮೊದಲಾದವುಗಳನ್ನು ನಾವು ನಾವೇ ನಿರ್ಧಾರ ಮಾಡುತ್ತಿದ್ದೆವು. ಕವನ ಸಂಕಲನದ ಹಸ್ತಪ್ರತಿ ಹಿಡಿದು ಬೆಂಗಳೂರಿನ ಅರಳೆ ಪೇಟೆಯ ಹಲವು ಮುದ್ರಣಾಲಯ ಮತ್ತು ಪೇಪರ್ ಮಾರಾಟದ ಅಂಗಡಿಗಳ ಸರ್ವೇ ಮಾಡಿದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ