Advertisement

Tag: H Gopalakrishna

ಸಂಪಿಗೆಯ ಹಾದಿ, ಸಂಸ್ಕೃತಿಯ ಬೀದಿ: ಎಚ್. ಗೋಪಾಲಕೃಷ್ಣ ಸರಣಿ

ಸಂಪಿಗೆ ರಸ್ತೆಯ ಸಂಪಿಗೆ ಹೂವು, ಬೇವಿನ ಮರದ ರಸ್ತೆಯ ಬೇವನ್ನೂ ನಾವು ಖಂಡಿತಾ ಮರೆತಿಲ್ಲ. ನಿತ್ಯ ವಸಂತ. ನಿತ್ಯ ಯುಗಾದಿ ಈ ಬಡಾವಣೆಯ ವೈಶಿಷ್ಟ್ಯ. ಸಿಹಿ ನೀರಿನ ಬಾವಿಗಳಿಂದ ನೆಲದ ಮಟ್ಟದಲ್ಲಿ ನೀರು ಸಿಗುತ್ತಿದ್ದ ದಿನಗಳನ್ನು ನಾವೇ ನೋಡಿದ್ದೇವೆ. ಅದು ಬಾವಿಯೋ ಅಥವಾ ನೀರು ತುಂಬಿಸಲು ನಿರ್ಮಿಸಿರುವ ನೀರಿನ ತೊಟ್ಟಿಯೋ ಎಂದು ಆಶ್ಚರ್ಯ ಪಟ್ಟಿದ್ದೇವೆ. ಊಟ ತಿಂಡಿ, ಮಲ್ಲೇಶ್ವರಂ ಅಡ್ಡೆಗಳ ಬಗ್ಗೆ ಬರೆಯುವುದು ಸಾಧ್ಯವೇ ಇಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಸರಣಿ ಕಳ್ಳತನ ತಪ್ಪಿಸಿದ ಅಮ್ಮ…:ಎಚ್. ಗೋಪಾಲಕೃಷ್ಣ ಸರಣಿ

ಕಾಲ ಮೇಲೆ ಏನೋ ಬಿದ್ದ ಹಾಗನ್ನಿಸಿತು ಅಂತ ಕಾಲಿನ ಕಡೆ ನೋಡ್ತಾಳೆ. ಇವಳದ್ದೆ ಕಾಸಿನ ಸರ ತುಂಡಾಗಿ ಕಾಲಮೇಲೆ ಕಾಸು ಬಿದ್ದಿದೆ. ಕೂಡಲೇ ಸೆರಗು ಅಡ್ಡ ಹಿಡಿದಳು ಮತ್ತು ಆದಷ್ಟು ಕಾಸು, ಗುಂಡು ಅಲ್ಲೇ ಬೀಳಿಸಿಕೊಂಡಳು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಮರೆಯಾದ ಮತ್ತಷ್ಟು ಕೆರೆಗಳ ಕತೆಗಳು: ಎಚ್. ಗೋಪಾಲಕೃಷ್ಣ ಸರಣಿ

ಈ ಹಳ್ಳದಲ್ಲಿ ಅಥವಾ ಕೆರೆಯಲ್ಲಿ ನೀರು ಇದ್ದದ್ದು ಈಗ ಬದುಕಿರುವವರಲ್ಲಿ ಯಾರೂ ನೋಡಿದ ಹಾಗೇ ಇಲ್ಲ. ಒಂದು ಮಾಹಿತಿ ಪ್ರಕಾರ ೧೯೩೦ ರಲ್ಲಿ ಇಲ್ಲಿಗೆ ನೀರು ಬರುವುದು ನಿಂತು ಹೋಯಿತು. ಯಾತಕ್ಕೆ ನಿಂತು ಹೋಯಿತು, ಯಾರು ನಿಲ್ಲಿಸಿದರು ಎನ್ನುವುದನ್ನು ಪತ್ತೆ ಮಾಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಶ್ರೀರಾಂಪುರ ಗಲ್ಲಿ ಹಾಗೂ ಓದಿದ ಶಾಲೆಯ ನೆನಪುಗಳು… : ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ದಲಿತ ಕವಿ ಸಿದ್ದಲಿಂಗಯ್ಯ ಅವರ ಆತ್ಮಕತೆ ಓದಬೇಕಾದರೆ ಈ ಎರಡೂ ಸ್ಥಳಗಳ ನೆನಪು ಮತ್ತೆ ಬರುವ ಹಾಗಾಯಿತು. ಸಿದ್ದಲಿಂಗಯ್ಯ ಓದಿದ್ದು ನಾನು ಓದಿದ ಶಾಲೆ ಮತ್ತು ಅವರು ಗೋಪಾಲಸ್ವಾಮಿ ಅಯ್ಯರ್ ಹಾಸ್ಟೆಲ್‌ನಲ್ಲಿ ಇದ್ದವರು! ಹಾಸ್ಯಬ್ರಹ್ಮ ಮತ್ತು ಕೊರವಂಜಿ ಅಪರಂಜಿ ಟ್ರಸ್ಟ್ ಎರಡೂ ಸೇರಿ ನಡೆಸುತ್ತಿದ್ದ ಹಾಸ್ಯೋತ್ಸವ ಸಮಾರಂಭಕ್ಕೆ ಶ್ರೀ ಸಿದ್ದಲಿಂಗಯ್ಯ ಬಂದಿದ್ದಾಗ ಅವರಿಗೆ ನಾನು ಈ ಶಾಲೆ ನೆನಪಿಸಿ ಅಲ್ಲೇ ನಾನೂ ಓದಿದ್ದು ಅಂತ ಹೇಳಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಂಗಳೂರು ಮತ್ತು ನೀರು ಸರಬರಾಜು ವ್ಯವಸ್ಥೆ: ಎಚ್. ಗೋಪಾಲಕೃಷ್ಣ ಸರಣಿ

ಗಂಡಸರು ಆಗ ನೀರು ಹಿಡಿಯಲು ಕಬ್ಬಿಣದ ಬಕೆಟ್ ತರುತ್ತಿದ್ದರು. ಅದನ್ನು ಎತ್ತಿ ಒಯ್ಯುವುದು ಗಂಡಿಗೆ ಸುಲಭ. ಆದರೆ ಹೆಂಗಸರಿಗೆ ಇದು ಸರಿ ಬಾರದು. ಕಾರಣ ಬಕೆಟ್ ಕಾಲಿಗೆ ತೊಡರುವುದು. ನಮ್ಮ ಮನೆಗೆ ಬೀದಿ ನಲ್ಲಿಯಿಂದ ನೀರು ಹೊತ್ತು ತರುವ ಕೆಲಸ ಎರಡನೇ ಅಣ್ಣ ರಾಜು ಮಾಡುತ್ತಿದ್ದ. ದಷ್ಟ ಪುಷ್ಟವಾಗಿ ಬೆಳೆದಿದ್ದ ಅವನು ತಲಾ ಮೂವತ್ತು ಲೀಟರ್ ಹಿಡಿಸುವ ಎರಡು ಕಬ್ಬಿಣದ ಬಕೆಟ್‌ನಲ್ಲಿ ನೀರು ತುಂಬಿಸಿಕೊಂಡು ಒಂದೊಂದು ಕೈನಲ್ಲಿ ಒಂದೊಂದು ಬಕೆಟ್ ಹಿಡಿದು ನೀರು ತರುತ್ತಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ