Advertisement

Tag: H Gopalakrishna

ಕತೆಗಳ ಬೆನ್ನತ್ತಿ….: ಎಚ್.‌ ಗೋಪಾಲಕೃಷ್ಣ ಸರಣಿ

ಕವನಗಳು ನನ್ನ ಮನೆ ಅಡ್ರೆಸಿಗೆ ಬಂದು ಸೇರುವ ಹಾಗೆ ಯೋಜಿಸಿದ್ದೆವು. ಕವನಗಳ ಮಹಾಪೂರ ಹೇಗೆ ಬಂದವು ಅಂದರೆ ಪ್ರಪಂಚದಲ್ಲಿ ಪ್ರತಿ ಮೂರನೇ ಮನುಷ್ಯ ಒಂದು ಕವಿ ಅನಿಸುವ ಮಟ್ಟಿಗೆ! ಅದರ ಆಯ್ಕೆ, ಅವುಗಳಲ್ಲಿ ಯಾವುದಕ್ಕೆ ಬಹುಮಾನ ಮೊದಲಾದವುಗಳನ್ನು ನಾವು ನಾವೇ ನಿರ್ಧಾರ ಮಾಡುತ್ತಿದ್ದೆವು. ಕವನ ಸಂಕಲನದ ಹಸ್ತಪ್ರತಿ ಹಿಡಿದು ಬೆಂಗಳೂರಿನ ಅರಳೆ ಪೇಟೆಯ ಹಲವು ಮುದ್ರಣಾಲಯ ಮತ್ತು ಪೇಪರ್ ಮಾರಾಟದ ಅಂಗಡಿಗಳ ಸರ್ವೇ ಮಾಡಿದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

Read More

ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ

ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ