Advertisement

Tag: H Gopalakrishna

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

ಒಂದು ಭಾನುವಾರ ಬೆಳಿಗ್ಗೆ ಇಡೀ ರಾಜಾಜಿನಗರ ಬೆಚ್ಚಿ ಬೀಳುವ ಹಾಗೇ ದೊಡ್ಡ ಶಬ್ದ ಕೇಳಿಸಿತು. ಎಲ್ಲರೂ ಧಾವಂತದಿಂದ ಅವರವರ ಮನೆಗಳಿಂದ ಆಚೆ ಬಂದರು. ಏನು ಏನು ಅಂದುಕೊಂಡು ಅವರವರಲ್ಲೇ ಮಾತಾಡಿ ಕೊಂಡರು. ಸ್ವಲ್ಪ ಹೊತ್ತಿಗೆ ಮೊದಲು ವಿಮಾನ ಹೋಯಿತು, ಅದೇ ಸಿಡಿದು ಹೋಗಿರಬೇಕು ಎಂದು ತರ್ಕಿಸಿದರು. ಮನೆಗೆ ಬೀಗ ಜಡಿದು ಬಿದ್ದಿರುವ ವಿಮಾನದ ಅವಶೇಷ ನೋಡಲು ಸಾಲು ಸಾಲಾಗಿ ಇಡೀ ಸಂಸಾರ ಹೊರಟಿತು. ನಾನೂ ಈ ಗುಂಪಿನಲ್ಲಿದ್ದೆ. ಸುಮಾರು ದೂರ ಎರಡು ಮೂರು ಗಂಟೆ ನಡೆದೆವು ಅಂತ ಕಾಣುತ್ತೆ. ಎಲ್ಲೂ ವಿಮಾನದ ಅವಶೇಷ ಕಾಣಿಸಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎರಡನೇ ಕಂತು ನಿಮ್ಮ ಓದಿಗೆ

Read More

ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ ಆರಂಭ

ಮುಂದೆ ಈ ಕುದುರೆ ಗಾಡಿ ಯಾ ಜಟಕಾ ಗಾಡಿ ಪ್ರಸಂಗ ಸಾವಿರಾರು ಸಲ ರಿಪೀಟ್ ಆದವು. ಆಗ ರಾಮಚಂದ್ರಪುರದ ಬಳಿ ಬರುತ್ತಿದ್ದಂತೆ ದೊಡ್ಡ ಇಳಿಜಾರು ಶುರು ಆಗಿ ಸುಮಾರು ನೂರಾ ಐವತ್ತು ಅಡಿ ಆಳಕ್ಕೆ ರಸ್ತೆ ಸರಿದು ನಂತರ ಏರು ಗತಿಯಲ್ಲಿ ಇದು ಮುನ್ನೂರು ಗಜ ದಾಟಿ ರಾಜಾಜಿನಗರ ಎಂಟ್ರೆನ್ಸ್ ತಲುಪುತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ ಹೊಸ ಸರಣಿ “ಹಳೆ ಬೆಂಗಳೂರ ಕಥೆಗಳು” ಇನ್ನು ಹದಿನೈದು ದಿನಗಳಿಗೊಮ್ಮೆ, ಶುಕ್ರವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಝಂಡಾ ಊಂಚಾ ಬಿಟ್ಟು.. ಘಮಘಮಿಸುವ ಊಟದ ಹಿಂದೆ ಹೊರಟೂ…

ಮೌಂಟ್ ಅಬುನಲ್ಲಿನ ಆಶ್ರಮಕ್ಕೆ ಹೋಗಿದ್ದೆ. ಅಲ್ಲಿ ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇರುತ್ತೆ ಅಂತ ಯಾರೋ ಹೇಳಿದ್ದರು. ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇದ್ದರೆ ದೇವರನ್ನ ಯಾವಾಗ ನೋಡೋದು ಅನ್ನುವ ಸಂಶಯ ಹುಟ್ಟಿತ್ತು. ನನ್ನಾಕೆ ಒಂದು ಮೊಟಕು ಕೊಟ್ಟು ಇಪ್ಪತ್ನಾಲ್ಕು ಗಂಟೇನೂ ತಿಂತಲೇ ಕೂಡು ಹಾಗಿಲ್ಲ ಅಂತ ಭೋಜನ ಶಾಲೆಯಿಂದ ಆಚೆಗೆ ದರ ದರ ಎಳೆದುಕೊಂಡು ಹೋಗಿದ್ದಳು. ಊಟಕ್ಕೆ ಅಲ್ಲೂ ಚಪಾತಿ, ಅದಕ್ಕೆ ನೆಂಚಿಕೊಳ್ಳೂಕ್ಕೆ ಅದೇನೋ ಒಂದು.
ಎಚ್. ಗೋಪಾಲಕೃಷ್ಣ ಬರೆದ ಹಾಸ್ಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ